Monday, June 2, 2025

3rd wave

ಕೋವಿಡ್ 3ನೇ ಅಲೆ ಹೆಚ್ಚಾದರೆ ಶಾಲೆಗಳನ್ನು ಸ್ಥಗಿತಗೊಳಿಸುವ ನಿರ್ಧಾರ..!

www.karnatakatv.net: ಕೋವಿಡ್ ಮೂರನೇ ಅಲೆ ಹೆಚ್ಚಾದರೆ ರಾಜ್ಯದಲ್ಲಿ ಶಾಲೆಗಳನ್ನು ಮತ್ತೆ ಸ್ಥಗಿತಗೊಳಿಸುವ ಕುರಿತಂತೆ ಸಮಾಲೋಚನೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಹೇಳಿದರು. ಹೌದು.."ಗಾಳಿಬೀಡು ನವೋದಯ ಶಾಲೆಯ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆ ಆಗಿದ್ದು, ಅಲ್ಲಿ ಇಬ್ಬರಿಗೆ ಜ್ವರ ಬಂದಿತ್ತು. ಬಳಿಕ ಪರೀಕ್ಷೆ ಮಾಡಿದಾಗ 31...

ಕೋವಿಡ್ ರೂಲ್ಸ್ ಪಾಲಿಸುವಂತೆ ಕೇಂದ್ರ ಸರ್ಕಾರ ಮನವಿ

www.karnatakatv.net ದೆಹಲಿ: ಎರಡನೇ ಅಲೆ ಇನ್ನು ಮುಗಿದಿಲ್ಲ. ಆಗಲೇ ಮೂರನೇ ಅಲೆ ಆರಂಭವಾಗುವ ಎಲ್ಲ ಲಕ್ಷಣಗಳು ಕಂಡುಬರುತ್ತಿವೆ. ತಜ್ಞರ ಪ್ರಕಾರ ಇದೇ ಆಗಸ್ಟ್ ತಿಂಗಳಿನ ಆರಂಭದಲ್ಲಿ3ನೇ ಅಲೆ ಕಾಣಿಸಿಕೊಳ್ಳಬಹುದು. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ. ಲಾಕ್ ಡೌನ್ ತೆರವುಗೊಳಿಸಿದೆ ಅಷ್ಟೇ. ಇನ್ನು ದೇಶ ಕೊರೊನಾ ಮುಕ್ತವಾಗಿಲ್ಲ. 2.5 ಕೋಟಿಗೂ ಅಧಿಕ...

ತಜ್ಞರಿಂದ ರಾಜ್ಯಕ್ಕೆ 3ನೇ ಅಲೆಯ ಎಚ್ಚರಿಕೆ

 www.karnatakatv.net ಕರ್ನಾಟಕ : ದೇಶದಲ್ಲಿ ಕೊರೊನಾ ಅಲೆಗಳ ಅಟ್ಟಹಾಸ ಮುಂದುವರೆದಿದ್ದು ರಾಜ್ಯಕ್ಕೆ ಆಗಸ್ಟ್ ನಲ್ಲಿ3ನೇ ಅಲೆ ಅಪ್ಪಳಿಸುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿರುವುದಾಗಿ ತಜ್ಞರು ಎಚ್ಚರಿಸುತ್ತಿದ್ದಾರೆ. ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಸೋಂಕಿನ ಸಂಖ್ಯೆ ಮತ್ತೆ ಹೆಚ್ಚಾಗುತ್ತಿದ್ದು ಕರ್ನಾಟಕಕ್ಕೂ ಇದೇ ಮಾರ್ಗವಾಗಿ ಬರುವ ಸೂಚನೆಗಳಿವೆ. ಈ ಮೊದಲು ಡೆಲ್ಟಾ ಹಾಗೂ ಡೆಲ್ಟಾ ಪ್ಲಸ್ ವೈರಸ್ ಗಳು ಇದೇ...

ಮೂರನೇ ಹಂತದ ಪ್ರಯೋಗದ ಡಾಟಾ ಚೆನ್ನಾಗಿದೆ – ಡಾ. ಸೌಮ್ಯ ಸ್ವಾಮಿನಾಥನ್

www.karnatakatv.net ಕೊರೊನಾ ಅಲೆಗಳ ಮೇಲೆ ಅಲೆಗಳಂತೆ ಬರುತ್ತಿದ್ದು ಮಕ್ಕಳೆನ್ನದೆ ವೃದ್ಧರೆನ್ನದೆ ದಾಳಿ ಮಾಡುತ್ತಿದೆ. ಕೊರೊನಾ ವಿರುದ್ಧ ಸಮರ ಸಾರಿರುವ ದೇಶ ಲಸಿಕೆ ಕಂಡಿಹಿಡಿಯುವಲ್ಲಿ ಹಾಗೂ ಅದನ್ನ ಹಂಚಿಕೆ ಮಾಡುವಲ್ಲಿ ಯಶಸ್ವಿಯಾಗಿ ಸಾಗುತ್ತಿದೆ. ಈಗಾಗಲೇ ಕೊರೊನಾ 3ನೇ ಅಲೆಯ ಲಸಿಕೆ ಸಿದ್ಧ ಪಡಿಸಿದ್ದು ಅದರ ಪರಿಣಾಮ ತುಂಬಾ ಇದೆ. ಇದು ಡೆಲ್ಟಾ ಮಹಾಮಾರಿಯ ವಿರುದ್ಧ ಹೋರಾಡುವ...
- Advertisement -spot_img

Latest News

Hassan News: ಚಿನ್ನಕ್ಕಾಗಿ ಅನ್ನ ಹಾಕಿದ ಯಜಮಾನನ ಜೀವವನ್ನೇ ತೆಗೆದ ದುಷ್ಟರು

Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...
- Advertisement -spot_img