Thursday, July 30, 2026

4 died

ಚಿತ್ರದುರ್ಗ ಹೆದ್ದಾರಿಯಲ್ಲಿ ಲಾರಿ ಪಲ್ಟಿ, ನಾಲ್ವರ ದುರ್ಮರಣ ..!

ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಆಲೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟೈರ್ ಸ್ಫೋಟಗೊಂಡು ಲಾರಿ ಪಲ್ಟಿಯಾಗಿದ್ದು ನಾಲ್ವರು ಮೃತಪಟ್ಟ ಘಟನೆ ನಡೆದಿದೆ. ಗದಗ ಜಿಲ್ಲೆ ಹುಯಿಲಗೋಳ್ ನಿಂದ ಬೆಂಗಳೂರಿಗೆ ಈರುಳ್ಳಿ ಸಾಗಣೆ ಮಾಡುತ್ತಿದ್ದ ಲಾರಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟೈರ್ ಸ್ಫೋಟಗೊಂಡ ಕಾರಣ ಪಲ್ಟಿಯಾಗಿದ್ದು ನಾಲ್ವರು...
- Advertisement -spot_img

Latest News

ಸುಳ್ಳು ವಿಜೃಂಭಿಸಬಹುದು, ಆದರೆ ಸತ್ಯವನ್ನು ಅಳಿಸಲು ಸಾಧ್ಯವಿಲ್ಲ: ಬಿಜೆಪಿ ವಿರುದ್ಧ ಗೃಹಸಚಿವರ ವಾಗ್ದಾಳಿ

Political News: ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರು ನಿಧನರಾದ 2 ವರ್ಷದ ಬಳಿಕ ಇದೀಗ ಕಲ್ಲಿದ್ದಲು ಹಂಚಿಕೆ ಪ್ರಕರಣದ ತೀರ್ಪು ಬಂದಿದ್ದು, ಮನಮೋಹನ್ ಸಿಂಗ್...
- Advertisement -spot_img