ಉತ್ತರಪ್ರದೇಶದ ಮೀರತ್ (Meerat) ನಲ್ಲಿ ಚುನಾವಣೆ ಪ್ರಚಾರ (Election campaign) ಮಾಡಿ ನಿನ್ನೆ ದೆಹಲಿಗೆ ಬರುತ್ತಿದ್ದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ (Asaduddin Owaisi) ಕಾರಿನ ಮೇಲೆ ಗುಂಡು ಹಾರಿಸಲಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಅಸಾದುದ್ದೀನ್ ಓವೈಸಿ ಎಲ್ಲರೂ ಸುರಕ್ಷಿತವಾಗಿದ್ದಾರೆ, ಗುಂಡು ಹಾರಿಸಿದ ವ್ಯಕ್ತಿ ಆಯುಧಗಳನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿರುವುದಾಗಿ ತಿಳಿಸಿದ್ದಾರೆ....
Hubli News: ಹುಬ್ಬಳ್ಳಿ: ಎರಡು ಪ್ರತ್ಯೇಕ ಮನೆಗಳವು ಪ್ರಕರಣಗಳಲ್ಲಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದು, ಬಂಧಿತರಿಂದ 9 ಲಕ್ಷ ಮೌಲ್ಯದ...