Friday, August 14, 2026

4 rounds fired

Asaduddin Owaisiಗೆ ಝೆಡ್ ಮಾದರಿಯ ಭದ್ರತೆ ನೀಡಲು ಕೇಂದ್ರ ಸರ್ಕಾರ ಆದೇಶ..!

ಉತ್ತರಪ್ರದೇಶದ ಮೀರತ್ (Meerat) ನಲ್ಲಿ ಚುನಾವಣೆ ಪ್ರಚಾರ (Election campaign) ಮಾಡಿ ನಿನ್ನೆ ದೆಹಲಿಗೆ ಬರುತ್ತಿದ್ದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ (Asaduddin Owaisi) ಕಾರಿನ ಮೇಲೆ ಗುಂಡು ಹಾರಿಸಲಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಅಸಾದುದ್ದೀನ್ ಓವೈಸಿ ಎಲ್ಲರೂ ಸುರಕ್ಷಿತವಾಗಿದ್ದಾರೆ, ಗುಂಡು ಹಾರಿಸಿದ ವ್ಯಕ್ತಿ ಆಯುಧಗಳನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿರುವುದಾಗಿ ತಿಳಿಸಿದ್ದಾರೆ....
- Advertisement -spot_img

Latest News

Uttara Kannada News: ಶಿರಸಿಯಲ್ಲಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಮಹಿಳೆಯರ ಬಂಧನ

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರನ್ನು ಬಂಧಿಸಿರುವ ಪೊಲೀಸರು, ಸುಮಾರು...
- Advertisement -spot_img