Friday, August 21, 2026

41 Prisoners Killed

ಜೈಲಿನಲ್ಲಿ ಬೆಂಕಿ- 41 ಖೈದಿಗಳ ಸಾವು- ಹಲವರು ಪರಾರಿ

www.karnatakatv.net :ಇಂಡೋನೇಷ್ಯಾದ ಜೈಲಿನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಪರಿಣಾಮ 41 ಮಂದಿಗೂ ಹೆಚ್ಚು ಕೈದಿಗಳು ಸಾವನ್ನಪ್ಪಿದ್ದಾರೆ. ಇಲ್ಲಿನ ಬಾಂಟೆನ್ ಪ್ರದೇಶದಲ್ಲಿನ ಕಾರಾಗೃಹದಲ್ಲಿ ಬುಧವಾರ ಮಧ್ಯರಾತ್ರಿ ವೇಳೆ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ನೋಡನೋಡುತ್ತಿದ್ದಂತೆಯೇ ವ್ಯಾಪಿಸಿದ ಬೆಂಕಿಯಿಂದಾಗಿ 41 ಮಂದಿ ಖೈದಿಗಳು ಸಾವನ್ನಪ್ಪಿ, 8 ಮಂದಿ ಬೆಂಕಿಯ ಕೆನ್ನಲಾಗಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಮಧ್ಯೆ...
- Advertisement -spot_img

Latest News

ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ: ದೆಹಲಿ–ಹುಬ್ಬಳ್ಳಿ ದೈನಂದಿನ ವಿಮಾನ ಸೇವೆ

Hubli News: ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಅಕ್ಟೋಬರ್ 1ರಿಂದ ದೆಹಲಿ–ಹುಬ್ಬಳ್ಳಿ...
- Advertisement -spot_img