www.karnatakatv.net: ನವದೆಹಲಿ- 1975ರ ಜೂನ್ 25ರಂದು ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಲಾಗಿತ್ತು. ಇದು ಭಾರತದ ಇತಿಹಾಸದ ಅತ್ಯಂತ ಕಳಂಕಿತ ರಾಜಕೀಯ ಕ್ರಮ ಎನ್ನಲಾಗುತ್ತದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಕೂಡಾ ಈ ವಿಚಾರವಾಗಿ ಟ್ವೀಟ್ ಮಾಡಿದ್ದು, ಇಂದಿರಾಗಾಂಧಿ ಎಮರ್ಜೆನ್ಸಿ ಹೇರಿ ಪ್ರಜಾಪ್ರಭುತ್ವ ಮೌಲ್ಯಗಳನ್ನ ತುಳಿದು ಹಾಕಿದ್ದರೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕಪ್ಪು ದಿನವನ್ನ ಯಾವತ್ತಿಗೂ...
Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...