Thursday, November 13, 2025

4death

ಸೆಲ್ಫಿ ತೆಗೆದುಕೊಳ್ಳುವಾಗ ಜಲಪಾತಕ್ಕೆ ಬಿದ್ದು ನಾಲ್ಕು ಜನ ವಿದ್ಯಾರ್ಥಿನಿಯರು ನೀರು ಪಾಲು

ಬೆಳಗಾವಿ: ಮಹಾರಾಷ್ಟ್ರ-ಕರ್ನಾಟಕ ಗಡಿಭಾಗದಲ್ಲಿರುವ ಕಿತವಾಡ ಜಲಪಾತಕ್ಕೆ ಪಿಕ್ನಿಕ್ ಎಂದು ತೆರಳಿದ್ದ ವಿದ್ಯಾರ್ಥಿನಿಯರು ಸೆಲ್ಫಿ ತೆಗೆದುಕೊಳ್ಳು ಹೋಗಿ ಜಲಪಾತಕ್ಕೆ ಬಿದ್ದು ನೀರು ಪಾಲಾಗಿದ್ದಾರೆ. ಒಬ್ಬ ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿದೆ. ಅಸೀಯಾ ಮುಜಾವರ್ (17), ತಸ್ಮಯ (20), ಕುರ್ದಿಶ್ ಹಾಸಂ ಪಟೇಲ್ (20), ರುಕ್ಸಾರ್ ಬಿಸ್ತಿ (20) ಮೃತ ವಿದ್ಯಾರ್ಥಿಗಳು. ಬಾಲಿವುಡ್ ಬಿಗ್ ಆಫರ್ ರಿಜೆಕ್ಟ್ ಮಾಡಿದ ಬನಾರಸ್...
- Advertisement -spot_img

Latest News

ಟೀ ಕುಡಿಯೋಕೆ ಕಾಸಿಲ್ಲ! ಅಪ್ಪು ಸರ್ ಕರ್ದಿದ್ರು!: Mahantesh Hiremath Podcast

Sandalwood: ಉತ್ತರಕರ್ನಾಟಕದ ಹಳ್ಳಿಯಲ್ಲಿದ್ದ ಮಹಾಂತೇಷ್ ಈಗ ಸ್ಯಾಂಡಲ್‌ವುಡ್ ಪ್ರಸಿದ್ಧ ಹಾಸ್ಯನಟರಲ್ಲಿ ಓರ್ವ. ಹಾಗಾದ್ರೆ ಈ ಜರ್ನಿ ಹೇಗಿತ್ತು ಅಂತಾ ಅವರ ಬಾಯಲ್ಲೇ ಕೇಳಿ. https://www.youtube.com/watch?v=LrBVXnJ-WGM ಈ ಬಗ್ಗೆ ಮಹಾಂತೇಷ್...
- Advertisement -spot_img