Wednesday, August 12, 2026

4th Death Anniversary

ಕರ್ನಾಟಕ ರತ್ನ ‘ಅಪ್ಪು’ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಸಲ್ಲಿಸಿದ ದೊಡ್ಮನೆ!

ಇಂದು ಕನ್ನಡದ ಜನಮನ ಗೆದ್ದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ 4ನೇ ವರ್ಷದ ಪುಣ್ಯಸ್ಮರಣೆ. ಪುನೀತ್ ಪುಣ್ಯ ಸ್ಮರಣೆ ಹಿನ್ನೆಲೆ ಸ್ಮಾರಕದತ್ತ ಅಭಿಮಾನಗಳ ದಂಡು, ಮನೆ ಮಂದಿಯಿಂದ ಅಪ್ಪುವಿಗೆ 4ನೇ ವರ್ಷದ ಪುಣ್ಯ ಸ್ಮರಣೆ ಮಾಡಲಾಯಿತು. ಕಂಠೀರವ ಸ್ಟುಡಿಯೋದಲ್ಲಿ ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಅಶ್ವಿನಿ ಪುನೀತ್ ರಾಜ್‌ಕುಮಾರ್ ಹಾಗೂ ರಾಘವೇಂದ್ರ ರಾಜ್‌ಕುಮಾರ್ ದಂಪತಿಗಳೂ...
- Advertisement -spot_img

Latest News

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು...
- Advertisement -spot_img