ಉತ್ತರಪ್ರದೇಶ: ಲಖಿಂಪುರ ಖೇರಿಯ ಭೀರಾ ರಸ್ತೆಯಲ್ಲಿ ಕಾರೊಂದು ಹಳ್ಳಕ್ಕೆ ಬಿದ್ದು ಐವರು ಸಾವನ್ನಪ್ಪಿದ್ದಾರೆ ಮತ್ತು ಐವರಿಗೆ ಗಂಭೀರ ಗಾಯಗಳಾಗಿವೆ. ಒಟ್ಟು ಕಾರಿನಲ್ಲಿ 10 ಜನರು ಪ್ರಾಯಾಣಿಸುತ್ತಿದ್ದು, ಕಾರು ಹಳ್ಳಕ್ಕೆ ಬಿದ್ದು ಪಲ್ಟಿಯಾಗಿದ್ದರಿಂದ ಕಾರಿನಲ್ಲಿದ್ದ 5 ಜನರು ಸ್ಥಳದಲ್ಲೆ ಮೃತಪಟ್ಟಿದ್ದಾರೆ ತ್ತು ಇನ್ನು 5 ಜನ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಹಜಹಾನ್ಪುರದಿಂದ ಪಾಲಿಯಾಗೆ ತೆರಳುತ್ತಿದ್ದ ಕಾರು...
Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ.
ಈ...