Wednesday, April 30, 2025

5 lakshs

Ginger: ಜಮೀನಿನಲ್ಲಿ ಬೆಳೆದಿದ್ದ ಶುಂಠಿ ಕಳ್ಳತನ

ಮೈಸೂರು: ಹೊಲದಲ್ಲಿ ಬೆಳೆದಿದ್ದ 5 ಲಕ್ಷ ರೂಪಾಯಿ ಮೌಲ್ಯದ ಶುಂಠಿ ಬೆಳೆಯನ್ನು ಕಳ್ಳರು ರಾತ್ರಿ ವೇಳೆ ಕಿತ್ತು ಕದ್ದೊಯ್ದಿರುವ ಘಟನೆ ಹುಣಸೂರು ತಾಲೂಕಿನ ಸಣ್ಣೇನಹಳ್ಳಿಯಲ್ಲಿ ನಡೆದಿದೆ.ಈ ಸಂಬಂಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ಸಣ್ಣೇನಹಳ್ಳಿ ಚಂದ್ರೇ ಗೌಡರ ಜಮೀನಿನಲ್ಲಿ ಕಳ್ಳರು ಶುಂಠಿಯನ್ನು ಕದ್ದ ಘಟನೆ ನಡೆದಿದ್ದು,...
- Advertisement -spot_img

Latest News

ಶೀಘ್ರದಲ್ಲೇ ರಾಜ್ಯಮಟ್ಟದ ಡಿಜಿಟಲ್ ಮಾಧ್ಯಮ ಸಮ್ಮೇಳನ: ಬಿ. ಸಮೀವುಲ್ಲಾ

Bengaluru News: ಬೆಂಗಳೂರು: ಡಿಜಿಟಲ್ ಮಾಧ್ಯಮಕ್ಕೆ ಜಾಹಿರಾತು ನೀಡಲು ರಾಜ್ಯದಲ್ಲಿ ಮೊದಲ ಬಾರಿಗೆ ಡಿಜಿಟಲ್ ಜಾಹೀರಾತು ನೀತಿ-2024 ಜಾರಿಗೊಳಿಸಿರುವುದು ನಮಗೆ ಶಕ್ತಿತುಂಬಿದೆ. ಈ ಹಿನ್ನೆಲೆಯಲ್ಲಿ ಶೀಘ್ರ...
- Advertisement -spot_img