Friday, December 26, 2025

5 States Assembly elections

BJP ಆಡಳಿತದಲ್ಲಿ ಉತ್ತರಪ್ರದೇಶದ ಆರ್ಥಿಕತೆ 2ನೇ ಸ್ಥಾನ..!

ಉತ್ತರಪ್ರದೇಶ : ವಿಧಾನಸಭಾ ಚುನಾವಣೆ (Assembly elections)ಗೂ ಮುನ್ನ ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ಆಡಳಿತ ಅವಧಿಯಲ್ಲಿ ಮಾಡಿದ ಕಾರ್ಯಗಳನ್ನು ಪ್ರಸ್ತಾಪಿಸಲಾಯಿತು. ಈ ಸಂದರ್ಭದಲ್ಲಿ ಲಕ್ನೋ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಯೋಗಿ 5 ವರ್ಷಗಳ ಅಧಿಕಾರಾವಧಿಯಲ್ಲಿ ಸರ್ಕಾರಕ್ಕೆ 3 ವರ್ಷ ಕೆಲಸ ಮಾಡಲು ಅವಕಾಶ ಸಿಕ್ಕಿತು ಮತ್ತು 2 ವರ್ಷ ಸಾಂಕ್ರಾಮಿಕ ರೋಗದಿಂದಾಗಿ ತೊಂದರೆಯಾಯಿತು...

BJP ಶಾಸಕನನ್ನು ಸ್ವಕ್ಷೇತ್ರದಲ್ಲೇ ಅಟ್ಟಾಡಿಸಿದ ಗ್ರಾಮಸ್ಥರು..!

ಲಖನೌ : ಮುಂಬರುವ ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಗಾಗಿ ಪ್ರಚಾರ ಕೈಗೊಂಡಿದ್ದ ಬಿಜೆಪಿ ಶಾಸಕರೊಬ್ಬರನ್ನು ಗ್ರಾಮಸ್ಥರು ಅಟ್ಟಾಡಿಸಿ, ವಾಪಸ್​ ಕಳುಹಿಸಿರುವ ಘಟನೆ ನಡೆದಿದೆ. ಶಾಸಕರ ವಿಧಾನಸಭಾ ಕ್ಷೇತ್ರವಾದ ಮುಜಾಫರ್​ನಗರದಲ್ಲೇ ಈ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಖತೌಲಿ ಮೂಲದ ಬಿಜೆಪಿ ಶಾಸಕ ವಿಕ್ರಮ್​ ಸಿಂಗ್​ ಸೈನಿ ಅವರು ಸಭೆ ಒಂದರಲ್ಲಿ ಪಾಲ್ಗೊಳ್ಳಲು...

ಕೇಂದ್ರ ಚುನಾವಣಾ ಆಯೋಗದಿಂದ ಪಂಚರಾಜ್ಯ ಚುನಾವಣೆಯ ಸುದ್ದಿಗೋಷ್ಠಿ

ಉತ್ತರಪ್ರದೇಶ, ಪಂಜಾಬ್, ಉತ್ತರಾಖಂಡ್, ಗೋವಾ ಮಣಿಪುರ ಚುನಾವಣೆಗೆ ಇಂದು ಮಹೂರ್ತ ಘೊಷಣೆಯಾಗಲಿದೆ. ಈಗಾಗಿಕೇಂದ್ರ ಚುನಾವಣಾ ಆಯೋಗದಿಂದ ಸುದ್ಧಿಗೋಷ್ಠಿ ನಡೆಯುತ್ತಿದೆ. ಐದು ರಾಜ್ಯಗಳ 690 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯಲಿದೆ ಚುನಾವಣೆ. https://youtu.be/5_xzustQ67A
- Advertisement -spot_img

Latest News

Mandya: ದೇಗುಲ ನಿರ್ಮಾಣಕ್ಕೆ ಜಾಗ ಗುರುತಿಸಿಕೊಟ್ಟ ಚಿಕ್ಕರಸಿಕೆರೆ ಬಸಪ್ಪ

Mandya News: ಮಂಡ್ಯ: ಮಂಡ್ಯದ ಮದ್ದೂರಿನ ಅವ್ವೇರಹಳ್ಳಿ ಗ್ರಾಮದಲ್ಲಿ ಚಿಕ್ಕರಸಿಕೆರೆ ಬಸಪ್ಪ ಪವಾಡ ಮಾಡಿದ್ದು, ಮಾಯಮ್ಮ ದೇಗುಲ ನಿರ್ಮಾಣಕ್ಕೆ ಜಾಗ ಗುರ್ತಿಸಿಕೊಟ್ಟಿದೆ. ಚಿಕ್ಕರಸಿಕೆರೆ ಬಸಪ್ಪ ಅಂದ್ರೆ, ಬಸವ. ಈತನನ್ನು...
- Advertisement -spot_img