www.karnatakatv.net : ನಟ ದರ್ಶನ್ ಹಾಗೂ ನಿರ್ದೇಶಕ ಇಂದ್ರಜಿತ್ ಅವರನ್ನು 5 ವರ್ಷಗಳ ಕಾಲ ಚಿತ್ರರಂಗದಿಂದ ಬಹಿಷ್ಕಾರ ಹಾಕಲಾಗಿದೆ, ಏಕೆಂದರೇ ದರ್ಶನ್ ಹಾಗೂ ಇಂದ್ರಜಿತ್ ಅವರು ಮಾದ್ಯಮದ ಮುಂದೆ ಅಸಭ್ಯವಾಗಿ ಮಾತನಾಡಿರುವುದಕ್ಕೆ ಮಾನವ ಹಕ್ಕು ಸಂಸ್ಥೆ ಮತ್ತು ಭ್ರಷ್ಟಾಚಾರ ನಿಗ್ರಹ ದಳದಿಂದ ಇವರನ್ನು ಬಹಿಷ್ಕಾರ ಮಾಡಲು ಮನವಿ ಮಾಡಿಕೊಂಡಿದ್ದಾರೆ. ರಾಜ್ಯದ ಯುವಕರನ್ನು ದಿಕ್ಕು ತಪ್ಪಿಸಿ...
ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....