www.karnatakatv.net: ರಾಷ್ಟ್ರೀಯ- ಮುಂಬೈ: ಕೊವಿಡ್ 2ನೇ ಅಲೆ ದೇಶಾದ್ಯಂತ ವ್ಯಾಪಕವಾಗಿ ಹರಡುವ ಮೊದಲೇ, ಸೆರೋಲಾಜಿಕಲ್ ಸಮೀಕ್ಷೆಗಳು ಜನಸಂಖ್ಯೆ ನಡುವೆ ಕೊರೊನಾ ವೈರಸ್ ಹರಡುವ ಪ್ರವೃತ್ತಿಯ ಬಗ್ಗೆ ಅಧ್ಯಯನ ನಡೆಸಿತ್ತು. ಮುಂಬೈ ನಗರದ ಎರಡು ಆಸ್ಪತ್ರೆಗಳಲ್ಲಿ 2,000ಕ್ಕೂ ಹೆಚ್ಚು ಮಕ್ಕಳಲ್ಲಿ ಈ ಸಮೀಕ್ಷೆ ನಡೆಸಿದ್ರು. ಇದೀಗ, ತಜ್ಞರು ಮತ್ತು ಸಾರ್ವಜನಿಕರನ್ನು ಅಚ್ಚರಿಗೊಳಿಸುವ ಅಂಕಿ ಅಂಶಗಳನ್ನ ಹೊರಹಾಕಿದೆ....
ಧಾರವಾಡದಲ್ಲಿ ನಡೆಯುತ್ತಿರುವ ಬೃಹತ್ ಕೃಷಿ ಮೇಳಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಜನರು ಆಗಮಿಸುತ್ತಿದ್ದಾರೆ. ಈ ಮಹತ್ವದ ಮೇಳದಲ್ಲಿ ರೈತರ ಕಲ್ಯಾಣಕ್ಕಾಗಿ ಕರಿಬಸವೇಶ್ವರ ಅಗ್ರೀ ಇಂಡಿಯಾ...