www.karnatakatv.net: ರಾಷ್ಟ್ರೀಯ- ಮುಂಬೈ: ಕೊವಿಡ್ 2ನೇ ಅಲೆ ದೇಶಾದ್ಯಂತ ವ್ಯಾಪಕವಾಗಿ ಹರಡುವ ಮೊದಲೇ, ಸೆರೋಲಾಜಿಕಲ್ ಸಮೀಕ್ಷೆಗಳು ಜನಸಂಖ್ಯೆ ನಡುವೆ ಕೊರೊನಾ ವೈರಸ್ ಹರಡುವ ಪ್ರವೃತ್ತಿಯ ಬಗ್ಗೆ ಅಧ್ಯಯನ ನಡೆಸಿತ್ತು. ಮುಂಬೈ ನಗರದ ಎರಡು ಆಸ್ಪತ್ರೆಗಳಲ್ಲಿ 2,000ಕ್ಕೂ ಹೆಚ್ಚು ಮಕ್ಕಳಲ್ಲಿ ಈ ಸಮೀಕ್ಷೆ ನಡೆಸಿದ್ರು. ಇದೀಗ, ತಜ್ಞರು ಮತ್ತು ಸಾರ್ವಜನಿಕರನ್ನು ಅಚ್ಚರಿಗೊಳಿಸುವ ಅಂಕಿ ಅಂಶಗಳನ್ನ ಹೊರಹಾಕಿದೆ....
Political News: ರಾಜ್ಯದ ಬಸ್ನಲ್ಲಿ ಲಗೇಜ್ ದರ ಏರಿಕೆ ಮಾಡಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿರುವ...