Wednesday, February 4, 2026

538th birth anniversary of Kanakadasa

ಕೊಪ್ಪಳದಲ್ಲಿ ಕನಕದಾಸರ ಜಯಂತ್ಯೋತ್ಸವ

ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರ ಸಭೆ ಸಂಯುಕ್ತಾಶ್ರಯದಲ್ಲಿ, ಕನಕದಾಸರ 538ನೇ ಜಯಂತೋತ್ಸವವನ್ನು, ಅದ್ದೂರಿಯಾಗಿ ಆಚರಿಸಲಾಯ್ತು. ಶಾಸಕ ರಾಘವೇಂದ್ರ ಹಿಟ್ನಾಳ್, ಸಂಸದ ರಾಜಶೇಖರ್ ಹಿಟ್ನಾಳ್, ಮಾಜಿ ಸಂಸದ ಸಂಗಣ್ಣ ಕರಡಿ ಸೇರಿದಂತೆ, ಕೊಪ್ಪಳ ಜಿಲ್ಲಾ ಅಧಿಕಾರಿಗಳು, ಅನೇಕ ಮುಖಂಡರುಗಳು ಭಾಗಿಯಾಗಿದ್ರು. ಕೇಂದ್ರೀಯ ಬಸ್ ನಿಲ್ದಾಣ ಎದುರಿನಲ್ಲಿರುವ ಕನಕ ದಾಸ ಪ್ರತಿಮೆಗೆ...
- Advertisement -spot_img

Latest News

ನಿಮ್ಮ ಈ ಆರೋಪ ಬೌದ್ಧಿಕ ದಿವಾಳಿತನ ತೋರಿಸುತ್ತದೆ: ಬಿ.ಕೆ.ಹರಿಪ್ರಸಾದ್‌ಗೆ ಸುರೇಶ್ ಕುಮಾರ್ ತಿರುಗೇಟು

Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್‌ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ. ಕಮಲಾಕರ್...
- Advertisement -spot_img