Monday, June 22, 2026

538th birth anniversary of Kanakadasa

ಕೊಪ್ಪಳದಲ್ಲಿ ಕನಕದಾಸರ ಜಯಂತ್ಯೋತ್ಸವ

ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರ ಸಭೆ ಸಂಯುಕ್ತಾಶ್ರಯದಲ್ಲಿ, ಕನಕದಾಸರ 538ನೇ ಜಯಂತೋತ್ಸವವನ್ನು, ಅದ್ದೂರಿಯಾಗಿ ಆಚರಿಸಲಾಯ್ತು. ಶಾಸಕ ರಾಘವೇಂದ್ರ ಹಿಟ್ನಾಳ್, ಸಂಸದ ರಾಜಶೇಖರ್ ಹಿಟ್ನಾಳ್, ಮಾಜಿ ಸಂಸದ ಸಂಗಣ್ಣ ಕರಡಿ ಸೇರಿದಂತೆ, ಕೊಪ್ಪಳ ಜಿಲ್ಲಾ ಅಧಿಕಾರಿಗಳು, ಅನೇಕ ಮುಖಂಡರುಗಳು ಭಾಗಿಯಾಗಿದ್ರು. ಕೇಂದ್ರೀಯ ಬಸ್ ನಿಲ್ದಾಣ ಎದುರಿನಲ್ಲಿರುವ ಕನಕ ದಾಸ ಪ್ರತಿಮೆಗೆ...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img