Tuesday, August 5, 2025

6 members

ಕಲುಷಿತ ನೀರಿಗೆ 6 ಜನ ಬಲಿ!

https://www.youtube.com/watch?v=91sl_iKQlIY   ಕಲುಷಿತ ನೀರಿನ ದುರಂತ ಮುಗೀತು ಅನ್ನೋವಾಗ್ಲೆ, ರಾಯಚೂರಿನಲ್ಲಿ ಕಲುಷಿತ ನೀರು ಮತ್ತೊಂದು ಬಲಿ ಪಡೆದಿದೆ. ವಿಷ ಜಲಕ್ಕೆ ಪ್ರಾಣ ಬಿಟ್ಟಿರುವವರ ಸಂಖ್ಯೆ ಆರಕ್ಕೆ ಏರಿಕೆಯಾಗಿದ್ದು, ಇನ್ನೂ ರಾಯಚೂರಿಗರ‌ ಎದೆಯಲ್ಲಿ ಢವ ಢವ ಜೀವಂತವಾಗಿದೆ. ಈಗಾಗಲೇ ರಾಯಚೂರು ನಗರದಲ್ಲಿ ಕಲುಷಿತ ನೀರು ಕುಡಿದು ಐವರು ಪ್ರಾಣ ಬಿಟ್ಟಿದ್ದರು, ನಿನ್ನೆ ಇದೇ‌ ವಿಷ ಜಲ ಮತ್ತೊಬ್ಬ ವ್ಯಕ್ತಿಯ ಉಸಿರು...

ಡ್ರಗ್ಸ್ ಪಾರ್ಟಿಯಲ್ಲಿ ಖ್ಯಾತ ನಟಿ ಸಹೋದರ ಬಂಧನ..!

https://www.youtube.com/watch?v=KkMZPfLd5eo&t=70s ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ರೇವ್ ಪಾರ್ಟಿ ನಡೆಯುತ್ತಿದ್ದು, ಹಲಸೂರು ಪೋಲಿಸರು ದಾಳಿ ನಡೆಸಿದ್ದಾರೆ. ಈ ವೇಳೆ ಬಾಲಿವುಡ್ ಖ್ಯಾತ ನಟಿ ಶ್ರದ್ದಾ ಕಪೂರ್ ಸಹೋದರ ಸಿದ್ದಾಂತ್ ಕಪೂರ್ ಅವರನ್ನ ಪೊಲೀಸರು ಬಂದಿಸಿದ್ದಾರೆ. ಡ್ರಗ್ ಸೇವಿಸಿ ಮತ್ತಿನಲ್ಲಿದ್ದ ಸಿದ್ದಾಂತ್ ಕಪೂರ್ ಸೇರಿದಂತೆ ಒಟ್ಟು ಆರು ಜನರನ್ನ ಪೊಲೀಸರು ಬಂದಿಸಿದ್ದು, ಆರು ಜನರನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ...
- Advertisement -spot_img

Latest News

ರೋಡಿಗಿಳಿಯದ ಬಸ್‌ ಜನ್ರು ಫುಲ್‌ ಸುಸ್ತ್

ಬಸ್‌ಗಳ ಸಂಚಾರ ಸ್ಥಗಿತಗೊಂಡಿದೆ. ಲಕ್ಷಾಂತರ ಸಿಬ್ಬಂದಿ ಕೆಲಸಕ್ಕೆ ಗೈರಾಗಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಸಾರಿಗೆ ಮುಷ್ಕರದ ಬಿಸಿ ತಟ್ಟಿವೆ. ರಾಜ್ಯ ಸರ್ಕಾರದ ವಿರುದ್ಧ ಜನಸಾಮಾನ್ಯರು ಕೆಂಡಕಾರುತ್ತಿದ್ದಾರೆ. ಸಾರಿಗೆ...
- Advertisement -spot_img