Thursday, July 23, 2026

#60PercentCommission

ಸರ್ಕಾರಕ್ಕೆ ಡಿಸೆಂಬರ್ ಡೆಡ್‌ಲೈನ್ : ಗುತ್ತಿಗೆದಾರರಿಂದ ಉಗ್ರ ಹೋರಾಟದ ಎಚ್ಚರಿಕೆ

ರಾಜ್ಯ ರಾಜಕೀಯದಲ್ಲಿ ಕಮಿಷನ್ ವಿಚಾರ ಮತ್ತೆ ಕಿಚ್ಚು ಹಚ್ಚಿದೆ. ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್‌ ಕಮಿಷನ್ ಆರೋಪಗಳನ್ನು ಮಾಡಿದ್ದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ, ಗುತ್ತಿಗೆದಾರರ ಸಮಸ್ಯೆ ಬಗೆಹರಿಸುತ್ತೇವೆ ಎಂದು ಭರವಸೆ ನೀಡಿತ್ತು. ಆದರೆ ಬಾಕಿ ಹಣ ಬಿಡುಗಡೆ ವಿಳಂಬವಾಗಿರುವ ಹಿನ್ನೆಲೆ, ಗುತ್ತಿಗೆದಾರರು ಇದೀಗ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜ್ಯ ಗುತ್ತಿಗೆದಾರರ...

ಕಾಂಗ್ರೆಸ್ ದುರಾಡಳಿತಕ್ಕೆ 60% ಕಮಿಷನ್ ಸಾಕ್ಷಿ ಎಂದ JDS!

ಭೋವಿ ನಿಗಮದಲ್ಲಿ ಬರೋಬ್ಬರಿ ಕಮಿಷನ್ ದಂಧೆ ನಡೆಯುತ್ತಿರುವ ಆರೋಪ ಕೇಳಿ ಬಂದಿದೆ. ಈ ವಿಚಾರಕ್ಕೆ ಜೆಡಿಎಸ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತೀವ್ರವಾಗಿ ಖಂಡಿಸಿದೆ. ಸರ್ಕಾರದಲ್ಲಿ ನಡೆಯುತ್ತಿರುವ 60% ಕಮಿಷನ್ ದಂಧೆಗೆ ಇದು ಮತ್ತೊಂದು ಸ್ಪಷ್ಟ ಸಾಕ್ಷಿಯಾಗಿದೆ ಎಂದು ಜೆಡಿಎಸ್ ಆರೋಪಿಸಿದೆ. ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ನಿಗಮದಿಂದ ಭೂಸ್ವಾಮ್ಯ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಬಿಡುಗಡೆಗೊಳ್ಳಬೇಕಾದ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img