ಡೊಳ್ಳು ಚಿತ್ರ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಬಾಚಿಕೊಂಡಿದೆ. ಅತ್ಯುತ್ತಮ ಕನ್ನಡ ಚಿತ್ರ ಪ್ರಶಸ್ತಿ ಪಡೆದಿದೆ. ಜನಪದ ಕಲೆ ಮತ್ತು ಕಲಾವಿದರು ಗ್ರಾಮೀಣ ಭಾರತದ ತಾಯಿ ಬೇರುಗಳಿದ್ದಂತೆ. ಜನಜೀವನ ಮತ್ತು ಉನ್ನತ ಸಾಂಸ್ಕೃತಿಕ ಪರಂಪರೆ ಬಿಂಬಿಸುವ ಜನಪದ ಕಲೆಗಳು ಗ್ರಾಮೀಣ ಭಾರತದ ಜೀವಾಳ ಎಂಬ ಸಾರಂಶದೊಂದಿಗೆ ಹಳ್ಳಿಯಲ್ಲಿ ತೆರೆದುಕೊಳ್ಳುವ ಟೀಸರ್ ನಲ್ಲಿ ಡೊಳ್ಳಿನ ಮಹತ್ವದ ಬಗ್ಗೆ...
ಗ್ರಾಮೀಣ ಭಾಗದಲ್ಲಿ ಹಾಸು ಹೊಕ್ಕಾಗಿರುವ ಜನಪದ ಕಲೆ ಡೊಳ್ಳಿನ ಮಹತ್ವ ಸಾರುವ ಕಥಾಹೂರಣ ಡೊಳ್ಳು ಚಿತ್ರ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಬಾಚಿಕೊಂಡಿದೆ. ಅತ್ಯುತ್ತಮ ಕನ್ನಡ ಚಿತ್ರ ಪ್ರಶಸ್ತಿ ಪಡೆದಿದೆ. ಈ ಖುಷಿಯ ಸುದ್ದಿಯನ್ನ ಡೊಳ್ಳು ಚಿತ್ರದ ನಿರ್ಮಾಪಕ ಪವನ್ ಒಡೆಯರ್ ಮೊದಲ ಬಾರಿಗೆ ಕರ್ನಾಟಕ ಟಿವಿ ಜೊತೆ ಖುಷಿ ಹಂಚಿಕೊAಡಿದ್ದಾರೆ.
ಕನ್ನಡದಲ್ಲಿ ಕಮರ್ಷಿಯಲ್, ಹೊಡಿಬಡಿ, ಪ್ರೀತಿ-ಪ್ರೇಮ...
Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....