Wednesday, April 29, 2026

70th Kannada Rajyotsava

1000 ಮೀಟರ್ ಕನ್ನಡ ಬಾವುಟ ಯಾತ್ರೆ, ಬೀದರ್‌ನಲ್ಲಿ ಸಂಭ್ರಮದ ರಾಜ್ಯೋತ್ಸವ!

ಶ್ರೀ ಕೇತಕಿ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಸ್ಥೆ ಬೀದರ್ ಹಾಗೂ ಹಣ್ಮು ಪಾಜಿ ಗೆಳೆಯರ ಬಳಗದ ವತಿಯಿಂದ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ 2025ನೇ ಸಾಲಿನ ರಾಜ್ಯ ಮಟ್ಟದ ಕನ್ನಡ ಸಾರಥಿ ಪ್ರಶಸ್ತಿ ಪುರಸ್ಕೃತರು ಕರ್ನಾಟಕ ಸರ್ಕಾರ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ‌.ನಾಗಲಕ್ಷೀ ಚೌಧರಿ ಭಾಗಿಯಾಗಿದ್ದರು. ಶಿಕ್ಷಣ...
- Advertisement -spot_img

Latest News

ಆರೋಗ್ಯಕ್ಕಾಗಿ ಬೆಳಗಿನ ʼವಾಕಿಂಗ್‌ʼ! ಹೋದವರು ಸ್ಮಶಾನ ಸೇರಿದ್ರಾ..?

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಚನ್ನಮ್ಮ ಕಾಲೇಜ್ ಬಳಿ ಬೀಕರ ಅಪಘಾತ ನಡೆದಿದೆ. ವಾಕಿಂಗ್‌ ಮಾಡುತ್ತಿದ್ದ ಇಬ್ಬರು ಪಾದಚಾರಿಗಳ ಮೇಲೆ ಕಾರು ಹರಿದ ಪರಿಣಾಮ ಇಬ್ಬರು...
- Advertisement -spot_img