Tuesday, September 15, 2026

70th Kannada Rajyotsava

1000 ಮೀಟರ್ ಕನ್ನಡ ಬಾವುಟ ಯಾತ್ರೆ, ಬೀದರ್‌ನಲ್ಲಿ ಸಂಭ್ರಮದ ರಾಜ್ಯೋತ್ಸವ!

ಶ್ರೀ ಕೇತಕಿ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಸ್ಥೆ ಬೀದರ್ ಹಾಗೂ ಹಣ್ಮು ಪಾಜಿ ಗೆಳೆಯರ ಬಳಗದ ವತಿಯಿಂದ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ 2025ನೇ ಸಾಲಿನ ರಾಜ್ಯ ಮಟ್ಟದ ಕನ್ನಡ ಸಾರಥಿ ಪ್ರಶಸ್ತಿ ಪುರಸ್ಕೃತರು ಕರ್ನಾಟಕ ಸರ್ಕಾರ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ‌.ನಾಗಲಕ್ಷೀ ಚೌಧರಿ ಭಾಗಿಯಾಗಿದ್ದರು. ಶಿಕ್ಷಣ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img