Friday, July 31, 2026

8 accused

 ಸುಹಾಸ್‌ ಶೆಟ್ಟಿ ಮರ್ಡರ್‌ ಆರೋಪಿಗಳು ಅಂದರ್‌ : ಕೋಮು ಗಲಭೆ ಮಾಡಿದ್ರೆ ಹುಷಾರ್..!‌ : ಪರಮೇಶ್ವರ್‌ ಖಡಕ್‌ ವಾರ್ನಿಂಗ್..!

ಮಂಗಳೂರು : ಇಲ್ಲಿನ ಬಜ್ಪೆಯ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆಗೆ ಪ್ರತೀಕಾರವೇ ಕಾರಣವಾಗಿದೆ ಎಂಬ ವಿಚಾರ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ಸುಹಾಸ್‌ ಶೆಟ್ಟಿಯ ಕೊಲೆಯ ಬಳಿಕ ಉದ್ವಿಗ್ನವಾಗಿದ್ದ ಮಂಗಳೂರಿಗೆ ಇಂದು ಭೇಟಿ ನೀಡಿದ್ದ ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಅವರು ಪೊಲೀಸ್‌ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು. ಪದೇ ಪದೇ ಮಂಗಳೂರಲ್ಲಿ...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img