ಬೆಳಗಾವಿ ಜಿಲ್ಲೆಯ ಅಥಣಿ(Athani Section) ವಿಭಾಗದ ಹೆಸ್ಕಾಂ(HESCOM) ಅಧಿಕಾರಿಗಳು ಕೋಟ್ಯಂತರ ರೂಪಾಯಿ ಲೂಟಿ ಮಾಡಿರುವ ಆರೋಪ ಕೇಳಿಬಂದಿದ್ದು, ಈ ಕುರಿತು ಆಗಸ್ಟ್ 2021ರಲ್ಲಿ ದೂರು ದಾಖಲಾಗಿತ್ತು. ನೀರು ಸರಬರಾಜು,ದಿನದಯಾಳು ಉಪಾಧ್ಯಾಯ ಗ್ರಾಮ ಜ್ಯೋತಿ ಯೋಜನೆ(DDUGJY), ಗಂಗಾ ಕಲ್ಯಾಣ(ganga kalyana scheme ), ಕಾಂಪ್ಲೆಕ್ಸ್ ನಿರ್ಮಾಣ ಸೇರಿದಂತೆ ಹಲವು ಯೋಜನೆಗಳಲ್ಲಿ ಕಾಮಗಾರಿಯನ್ನು ಕೈಗೊಳ್ಳದೆ ಬಿಲ್ ಮಾಡಿ ಹಣ ಲೂಟಿ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಕಲಿ ಅಧಿಕಾರಿಗಳ ಹಾವಳಿ ಹೆಚ್ಚಾಗಿದ್ದು, ಆಹಾರ ಇಲಾಖೆ ಅಧಿಕಾರಿಗಳ ಸೋಗಿನಲ್ಲಿ ಬಂದು ಖದೀಮರು ವಸೂಲಿ ಮಾಡುವ ದಂಧೆ ಶುರು ಮಾಡಿದ್ದರು....