Thursday, February 5, 2026

9 people death

ಗಣೇಶನ ಕಣ್ಣೆದುರೇ 9 ಜನರು ಸ್ಪಾಟ್‌ಡೆತ್

ಹಾಸನ ಜಿಲ್ಲೆಯಲ್ಲಿ ಸೆಪ್ಟೆಂಬರ್‌ 12ರ ರಾತ್ರಿ, ಜವರಾಯ ಮರಣ ಮೃದಂಗ ಬಾರಿಸಿದ್ದ. ರಾಷ್ಟ್ರೀಯ ಹೆದ್ದಾರಿ 373ರ ಬಳಿ ಮೊಸಳೆ ಹೊಸಳ್ಳಿ ಗ್ರಾಮದಲ್ಲಿ, ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಸಾಗಿತ್ತು. ನೂರಾರು ಜನರು, ಡಿಜೆ ಸದ್ದಿಗೆ ಹೆಜ್ಜೆ ಹಾಕುತ್ತಾ ಹೊರಟಿದ್ರು. ಪ್ರತಿ ವರ್ಷದಂತೆ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜು ಪಕ್ಕದಲ್ಲೇ ಗಣಪತಿ ಕೂರಿಸಲಾಗಿತ್ತು. ಹೀಗಾಗಿ ಮೆರವಣಿಗೆಯಲ್ಲಿ ಹಲವು...
- Advertisement -spot_img

Latest News

ನಿಮ್ಮ ಈ ಆರೋಪ ಬೌದ್ಧಿಕ ದಿವಾಳಿತನ ತೋರಿಸುತ್ತದೆ: ಬಿ.ಕೆ.ಹರಿಪ್ರಸಾದ್‌ಗೆ ಸುರೇಶ್ ಕುಮಾರ್ ತಿರುಗೇಟು

Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್‌ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ. ಕಮಲಾಕರ್...
- Advertisement -spot_img