ಹಾಸನ ಜಿಲ್ಲೆಯಲ್ಲಿ ಸೆಪ್ಟೆಂಬರ್ 12ರ ರಾತ್ರಿ, ಜವರಾಯ ಮರಣ ಮೃದಂಗ ಬಾರಿಸಿದ್ದ. ರಾಷ್ಟ್ರೀಯ ಹೆದ್ದಾರಿ 373ರ ಬಳಿ ಮೊಸಳೆ ಹೊಸಳ್ಳಿ ಗ್ರಾಮದಲ್ಲಿ, ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಸಾಗಿತ್ತು. ನೂರಾರು ಜನರು, ಡಿಜೆ ಸದ್ದಿಗೆ ಹೆಜ್ಜೆ ಹಾಕುತ್ತಾ ಹೊರಟಿದ್ರು. ಪ್ರತಿ ವರ್ಷದಂತೆ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಪಕ್ಕದಲ್ಲೇ ಗಣಪತಿ ಕೂರಿಸಲಾಗಿತ್ತು. ಹೀಗಾಗಿ ಮೆರವಣಿಗೆಯಲ್ಲಿ ಹಲವು...
ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...