ಹಾಸನ ಜಿಲ್ಲೆಯಲ್ಲಿ ಸೆಪ್ಟೆಂಬರ್ 12ರ ರಾತ್ರಿ, ಜವರಾಯ ಮರಣ ಮೃದಂಗ ಬಾರಿಸಿದ್ದ. ರಾಷ್ಟ್ರೀಯ ಹೆದ್ದಾರಿ 373ರ ಬಳಿ ಮೊಸಳೆ ಹೊಸಳ್ಳಿ ಗ್ರಾಮದಲ್ಲಿ, ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಸಾಗಿತ್ತು. ನೂರಾರು ಜನರು, ಡಿಜೆ ಸದ್ದಿಗೆ ಹೆಜ್ಜೆ ಹಾಕುತ್ತಾ ಹೊರಟಿದ್ರು. ಪ್ರತಿ ವರ್ಷದಂತೆ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಪಕ್ಕದಲ್ಲೇ ಗಣಪತಿ ಕೂರಿಸಲಾಗಿತ್ತು. ಹೀಗಾಗಿ ಮೆರವಣಿಗೆಯಲ್ಲಿ ಹಲವು...
ಕಾವೇರಿ ನೀರು ಬಿಡುಗಡೆ, ಮೇಕೆದಾಟು ಯೋಜನೆ ಹಾಗೂ ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಆಗಸ್ಟ್ 13ರಂದು ರಾಜ್ಯವ್ಯಾಪಿ ಕರ್ನಾಟಕ ಬಂದ್ ನಡೆಸುವುದಾಗಿ ಕನ್ನಡಪರ ಹೋರಾಟಗಾರ...