Sunday, June 22, 2025

9th to 12th

9 ರಿಂದ 12 ನೇ ತರಗತಿಗಳ ಪುನರಾರಂಭ ಸುಗಮ

www.karnatakatv.net : ಧಾರವಾಡ: ಸುದೀರ್ಘ ಕಾಲದ ಬಳಿಕ ಇದೀಗ ರಾಜ್ಯಾದ್ಯಂತ  ಮತ್ತೆ ಶಾಲೆಗಳು ಪುನರಾರಂಭಗೊಂಡಿವೆ.  ಕೊವಿಡ್ ಮೂರನೇ ಅಲೆಯ ಭೀತಿಯ ನಡುವೆಯೂ 9 ರಿಂದ 12ನೇ ತರಗತಿಯವರೆಗೆ ಮಾತ್ರ  ಅವಕಾಶ ಕಲ್ಪಿಸಿರುವ ಸರ್ಕಾರ  ಕಟ್ಟು ನಿಟ್ಟಿನ ಸುರಕ್ಷತಾ ಮಾರ್ಗಸೂಚಿಗಳನ್ನು ವಿಧಿಸಿದೆ.   ಈ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ನವನಗರದ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ...
- Advertisement -spot_img

Latest News

ಹೆಚ್.ಡಿ.ಕೋಟೆಯ ಕೆ.ಎಂ. ಕೃಷ್ಣನಾಯಕ ನಾಳೆ JDS ಸೇರ್ಪಡೆ!

ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿಯ ಪ್ರಬಲ ನಾಯಕರೊಬ್ಬರು ತೆನೆ ಹೊರಲು ಸಿದ್ಧರಾಗಿದ್ದಾರೆ. ನಾಳೆಯೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರುತ್ತಿದ್ದಾರೆ. ಬೆಂಗಳೂರಿನ ಜೆಪಿ ಭವನದಲ್ಲಿ...
- Advertisement -spot_img