Tuesday, April 21, 2026

a c jagadish

ಸರ್ಕಾರಿ ಸಿಬ್ಬಂದಿ ದರ್ಶನಕ್ಕೆ ವಿಐಪಿ ಸಾಲಲ್ಲಿ ಬಂದಿದ್ದಕ್ಕೆ ಅಧಿಕಾರಿಯಿಂದ ಹಲ್ಲೆ..

ಹಾಸನ: ಹಾಸನಾಂಬೆಯ ದರ್ಶನ ಪಡೆಯಲು ಹಲವಾರು ಭಕ್ತರು ದೂರದೂರಿನಿಂದ ಬರುತ್ತಿದ್ದಾರೆ. ಈ ಸಂದರ್ಭದಲ್ಲಿ ದೇವಿ ದರ್ಶನಕ್ಕೆ ಬಂದಿದ್ದ ಸರ್ಕಾರಿ ನೌಕರನಿಗೆ ಎ.ಸಿ. ಜಗದೀಶ್, ಕಪಾಳಮೋಕ್ಷ ಮಾಡುವ ಮೂಲಕ ದರ್ಪ ಮೆರೆದಿದ್ದಾರೆ. ಹಾಸನಾಂಬೆ ದೇವಾಲಯದ ಮುಖ್ಯದ್ವಾರದ ಬಳಿ ಕಳೆದ ರಾತ್ರಿ ಘಟನೆ ನಡೆದಿದ್ದು, ಸಣ್ಣ ಕಾರಣಕ್ಕೆ ನೂರಾರು ಭಕ್ತರು, ಪೊಲೀಸರು, ಅಧಿಕಾರಿಗಳ‌ ಸಮ್ಮುಖದಲ್ಲೇ ಜಗದೀಶ್ ಕಪಾಳಮೋಕ್ಷ...
- Advertisement -spot_img

Latest News

Political News: ಮಲ್ಲಿಕಾರ್ಜುನ್ ಖರ್ಗೆ ‘ಟೆರರಿಸ್ಟ್’ ಹೇಳಿಕೆಗೆ ಆರ್.ಅಶೋಕ್ ತೀವ್ರ ವಿರೋಧ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ, ಭಾಷಣದ ವೇಳೆ ಮೋದಿ ಹೀ ಈಸ್ ಎ ಟೆರರಿಸ್ಟ್ ಎಂದಿದ್ದಾರೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ವಿರೋಧ...
- Advertisement -spot_img