ಉಡುಪಿ ಜಿಲ್ಲೆಯಲ್ಲಿ ಕಳೆದ ವಾರದಿಂದ ಹಿಜಾಬ್ (Hijab) ಧರಿಸುವ ಹಕ್ಕಿನ ಕುರಿತು ಕಾಲೇಜು ವಿದ್ಯಾರ್ಥಿನಿಯರು ನಡೆಸುತ್ತಿರುವ ಪ್ರತಿಭಟನೆಗಳು, ಕೇಸರಿ ಶಾಲುಗಳನ್ನು ಧರಿಸಿರುವ ಇತರ ವಿದ್ಯಾರ್ಥಿಗಳಿಂದಲೂ ಪ್ರತಿಭಟನೆಗಳು ನಡೆದಿವೆ. ಹಿಜಾಬ್ ಧರಿಸುವ ಹಕ್ಕಿಗಾಗಿ (right to wear a hijab) ನಡೆದ ಪ್ರತಿಭಟನೆಯ ವೇಳೆ ಮಾರಕಾಯುಧಗಳನ್ನು ಹೊಂದಿದ್ದ ಇಬ್ಬರನ್ನು ಬಂಧಿಸಲಾಗಿದೆ. ಆರೋಪಿಗಳಲ್ಲಿ ಒಬ್ಬ ಪುನರಾವರ್ತಿತ ಅಪರಾಧಿಯಾಗಿದ್ದು, ನರಹತ್ಯೆ...
Mundagodu: ಮುಂಡಗೋಡ: ತಾಲೂಕಿನ ಶಿಡ್ಲಗುಂಡಿ ಬಳಿ ಎರಡು ಕೆಎಸ್ಆರ್ಟಿಸಿ ಬಸ್ಗಳ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಬೆಂಗಳೂರು–ಯಲ್ಲಾಪುರ...