Sunday, June 7, 2026

A.H Vishwanath

‘ನಮ್ಮ ಭವಿಷ್ಯ ನಾವೇ ರೂಪಿಸಿಕೊಳ್ತೇವೆ’- ಅನರ್ಹ ಶಾಸಕ ವಿಶ್ವನಾಥ್…!

ನವದೆಹಲಿ: ಕಾಂಗ್ರೆಸ್-ಜೆಡಿಎಸ್ ನ ಅನರ್ಹ ಶಾಸಕರು ಕಾನೂನು ಹೋರಾಟಕ್ಕಿಳಿದಿದ್ದು ಸುಪ್ರೀಂಕೋರ್ಟ್ ಕದ ತಟ್ಟಿದ್ದಾರೆ. ಹೇಗಾದರೂ ಮಾಡಿ ಸ್ಪೀಕರ್ ನೀಡಿರುವ ಅನರ್ಹತೆ ಆದೇಶಕ್ಕೆ ತಡೆ ತರಲು ಯತ್ನಿಸುತ್ತಿರೋ ಅನರ್ಹರು ದೋಸ್ತಿ ವಿರುದ್ಧ ಅವಕಾಶ ಸಿಕ್ಕಾಗಲೆಲ್ಲಾ ಕಿಡಿ ಕಾರುತ್ತಿದ್ದಾರೆ. ಇನ್ನು ಅನರ್ಹಗೊಳಿಸೋ ಮೂಲಕ ರಾಜಕೀಯ ಭವಿಷ್ಯ ಹಾಳು ಮಾಡಲೆತ್ನಿಸುತ್ತಿರುವವರಿಗೆ ತಿರುಗೇಟು ನೀಡಿರೋ ವಿಶ್ವನಾಥ್ ನಮ್ಮ ಭವಿಷ್ಯ ನಾವೇ...

‘ಹೋಗಿ ಅಂತ ಹೇಳೋಕೆ ಯಾರಿಗೂ ಅಧಿಕಾರವಿಲ್ಲ’- ‘ಹಳ್ಳಿ ಹಕ್ಕಿ’ಗೆ ಕುಟುಕಿದ ದೇವೇಗೌಡ

ಮೈಸೂರು: ಮೈತ್ರಿ ಸರ್ಕಾರದ ಕುರಿತಾಗಿ ಹೇಳಿಕೆ ನೀಡಿದ್ದ ಎಚ್.ವಿಶ್ವನಾಥ್ ಹೇಳಿಕೆಗೆ ಸಚಿವ ಜಿ.ಟಿ ದೇವೇಗೌಡ ಪ್ರತಿಕ್ರಿಸಿದ್ದಾರೆ. ಹೋಗಿ ಅಂತ ಹೇಳೋದಕ್ಕೆ ಯಾರಿಗೂ ಅಧಿಕಾರವಿಲ್ಲ ಅಂತ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಚಿವ ಜಿ.ಟಿ ದೇವೇಗೌಡ, ನಾಲ್ಕು ವರ್ಷ ಕುಮಾರಸ್ವಾಮಿಯವರೇ ಸಿಎಂ ಅಂತ ಸಿದ್ದರಾಮಯ್ಯ ಹೇಳಿದ್ದಾರೆ. ಸರ್ಕಾರ ಸುಭದ್ರ ಅಂತ ಕುಮಾರಸ್ವಾಮಿ ಕೂಡ ಭರವಸೆಯಿಂದಿದ್ದಾರೆ. ಹೀಗಿರುವಾಗ ಕಾಂಗ್ರೆಸ್...

ಸಮನ್ವಯ ತರಲು ಸಿದ್ದು ವಿಫಲ- ಚಾನ್ಸ್ ಕೊಟ್ರೆ ನಾನೇ ನಿಭಾಯಿಸ್ತೀನಿ- ವಿಶ್ವನಾಥ್

ಕೋಲಾರ: ಸಮನ್ವಯ ಸಮಿತಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಇದಕ್ಕೆ ರೋಷನ್ ಬೇಗ್ ಆರೋಪವೇ ಸಾಕ್ಷಿ ಅಂತ ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್ ಆರೋಪಿಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ವಿಶ್ವನಾಥ್, ಸಮನ್ವಯ ಸಮಿತಿ ಯಾರಿಗೂ ವೈಯಕ್ತಿಕ ಅಲ್ಲ. ಪಾಲುದಾರ ಪಕ್ಷಗಳಲ್ಲಿ ಸಮನ್ವಯ ಮಾಡಲು ಇರುವ ಸಮಿತಿ. ಆದ್ರೆ ಈ ಕಾರ್ಯ ನಿಭಾಯಿಸಲು ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ...

ಬೆಳಗ್ಗಿನಿಂದ ಸಿದ್ದು ಸರಣಿ ಟ್ವೀಟು- ವಿಶ್ವನಾಥ್ ಮೇಲೆ ಫುಲ್ ಸಿಟ್ಟು

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಟ್ವೀಟಾಸ್ತ್ರ ಪ್ರಯೋಗಿಸಿದ್ದಾರೆ. ನಿನ್ನೆಯೆಲ್ಲಾ ಲೇವಡಿ ಮಾಡಿದ್ದ ವಿಶ್ವನಾಥ್ ಗೆ ಇಂದು ಬೆಳಗ್ಗಿನಿಂದ ಸಿದ್ದು ಟ್ವೀಟ್ ಮಾಡಿ ತಮ್ಮ ಕೋಪ-ತಾಪ, ಬೇಸರ ವ್ಯಕ್ತಪಡಿಸ್ತಿದ್ದಾರೆ. ಒಳ್ಳೆಯ ಕೆಲಸ‌ ಮಾಡಿದವರ ಬಗ್ಗೆ ವರ್ತಮಾನ ಕ್ರೂರವಾಗಿರುತ್ತೆ. ಇತಿಹಾಸ ಅದನ್ನು ಸ್ಮರಿಸುತ್ತದೆ. ದೇವರಾಜ ಅರಸು ಅವರ ಜನಪರ ಕೆಲಸಗಳನ್ನೂ ಮರೆತು ಜನ...
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img