www.karnatakatv.net : ಹುಬ್ಬಳ್ಳಿ: ಅದು ಉತ್ತರ ಕರ್ನಾಟಕದ ಬಹುದೊಡ್ಡ ಹೋರಾಟ. ನಿರಂತರ ಹೋರಾಟದ ಫಲವಾಗಿ ಮಹದಾಯಿ ನ್ಯಾಯಾಧೀಕರಣದ ತೀರ್ಪು ಬಂದಿದೆ. ಕೇಂದ್ರ ಸರ್ಕಾರ ಗೆಜೆಟ್ ನೋಟಿಪೀಕೇಶನ್ ಹೊರಡಿಸಿದೆ. ರಾಜ್ಯ ಸರ್ಕಾರ 1600 ಕೋಟಿ ರೂಪಾಯಿಗಳನ್ನ ಕಾಮಗಾರಿಗೆ ತೆಗೆದಿಟ್ಟಿದೆ, ಆದರೂ ಕಾಮಗಾರಿ ಶುರುವಾಗಿಲ್ಲ. ಆದರೆ ಈಗ ಜನರಲ್ಲಿ ಆಶಾಭಾವನೆ ಮೊಳಕೆ ಒಡೆದಿದೆ. ಹಾಗಿದ್ದರೇ ಏನಿದು ಆಶಾಭಾವ...
Political News: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ (85) ಅವರು ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ...