Friday, July 4, 2025

a leader

ಹೋರಾಟದ ಮುತುವರ್ಜಿ ವಹಿಸಿದ್ದ ನಾಯಕ ಈಗ ಸಚಿವ

www.karnatakatv.net : ಹುಬ್ಬಳ್ಳಿ: ಅದು ಉತ್ತರ ಕರ್ನಾಟಕದ ಬಹುದೊಡ್ಡ ಹೋರಾಟ.‌ ನಿರಂತರ ಹೋರಾಟದ ಫಲವಾಗಿ ಮಹದಾಯಿ ನ್ಯಾಯಾಧೀಕರಣದ ತೀರ್ಪು ಬಂದಿದೆ. ಕೇಂದ್ರ ಸರ್ಕಾರ ಗೆಜೆಟ್ ನೋಟಿಪೀಕೇಶನ್ ಹೊರಡಿಸಿದೆ. ರಾಜ್ಯ ಸರ್ಕಾರ 1600 ಕೋಟಿ ರೂಪಾಯಿಗಳನ್ನ ಕಾಮಗಾರಿಗೆ ತೆಗೆದಿಟ್ಟಿದೆ, ಆದರೂ ಕಾಮಗಾರಿ ಶುರುವಾಗಿಲ್ಲ‌. ಆದರೆ ಈಗ ಜನರಲ್ಲಿ ಆಶಾಭಾವನೆ ಮೊಳಕೆ ಒಡೆದಿದೆ. ಹಾಗಿದ್ದರೇ ಏನಿದು ಆಶಾಭಾವ...
- Advertisement -spot_img

Latest News

Dharwad News: ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಸಿಎಂಗೆ ಬರೆದ ಪತ್ರದಲ್ಲಿ ಏನಿತ್ತು..?

Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್​ಪಿ ನಾರಾಯಣ...
- Advertisement -spot_img