Friday, September 4, 2026

A.Manju

‘ನಾನೇ ಅಂತರ್ಜಾತಿ ವಿವಾಹ ಆಗಿದ್ದೇನೆ. ನಾನೇನು ಚೇಂಜ್ ಆಗಿದ್ದೀನಾ..?’

Hassan Political News: ಹಾಸನ: ಹಾಸನದಲ್ಲಿ ಮಾತನಾಡಿದ ಜೆಡಿಎಸ್ ಶಾಸಕ ಎ.ಮಂಜು, ಒರಿಜಿನಲ್ ಜೆಡಿಎಸ್ ನಮ್ದು ಎಂಬ ಸಿ.ಎಂ.ಇಬ್ರಾಹಿಂ ಹೇಳಿಕೆ ಹಾಗೂ ಜೆಡಿಎಸ್‌ನಿಂದ ಸಿ.ಎಂ.ಇಬ್ರಾಹಿಂ ಉಚ್ಛಾಟನೆ ಹಾಗೂ ನೂತನ ಅಧ್ಯಕ್ಷರ ಆಯ್ಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು. ಅವರವರ ಪಕ್ಷ ಅವರವರು ತೀರ್ಮಾನ ತಗೋತಾರೆ. ಕೆಲವರದ್ದು ವೈಯುಕ್ತಿಕ ನಿರ್ಧಾರ ಇರುತ್ತೆ. ಇಬ್ರಾಹಿಂ ಯಾಕೆ ಆ ರೀತಿ ಹೇಳಿದ್ದಾರೆ...

‘ಕುಮಾರಣ್ಣ ಇಲ್ಲದೆ ಜೆಡಿಎಸ್ ಇಲ್ಲದೆ ಸರ್ಕಾರ ರಚನೆ ಸಾಧ್ಯ ಇಲ್ಲ’

ಹಾಸನ: ಜೆಡಿಎಸ್‌ಗೆ ಸೇರ್ಪಡೆಯಾಗಿರುವ ಎ.ಮಂಜು ಮೈಸೂರಿನ ಜೆಡಿಎಸ್ ಅಭ್ಯರ್ಥಿಯಾಗಿ ಚುನಾವಣೆಗೆ ನಿಲ್ಲುತ್ತಿದ್ದಾರೆ. ಹಾಗಾಗಿ ಇಂದು ಹಾಸನದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಭಾಗವಹಿಸಿದ ಮಂಜು, ಅಲ್ಲಿನ ಜನರಲ್ಲಿ ರೇವಣ್ಣರಿಗೆ ಸಪೋರ್ಟ್ ಮಾಡುವಂತೆ ಕೇಳಿಕೊಂಡಿದ್ದಾರೆ. ಇದೊಂದು ವಿಶೇಷ ಸಂದರ್ಭದಲ್ಲಿ ನಾನಿದ್ದೇನೆ.. ರೇವಣ್ಣರ ಜೊತೆಗೇ ಕೂತಿದಾರಲ್ಲ ಎಂದು ಕೆಲವರು ಅಂದುಕೊಳ್ಳಬಹುದು. ಹೀಗೆ ಆಗಬಹುದು ಎಂದು ನಾನೂ ಅಂದುಕೊಂಡಿರಲಿಲ್ಲ. ನಾನು ದೇವೇಗೌಡರನ್ನು...
- Advertisement -spot_img

Latest News

Janmashtami Special: ಶ್ರೀಕೃಷ್ಣನಿಂದಲೇ ಪೂತನೀಯ ಸಂಹಾರವಾಗಿದ್ದೇಕೆ..? ಯಾರವಳು..?

Janmashtami Special: ಶ್ರೀಕೃಷ್ಣ ಲೀಲೆಯಲ್ಲಿ ಬರುವ 1 ಕಥೆ ಪೂತನಿ ಸಂಹಾರದ ಕಥೆ. ಜನ್ಮಾಷ್ಠಮಿಯ ಪ್ರಯುಕ್ತವಾಗಿ ನಾವಿಂದು ಪೂತನಿ ಸಂಹಾರವಾಗಿದ್ದೇಕೆ..? ಶ್ರೀಕೃಷ್ಣನಿಂದಲೇ ಆಕೆಯ ಸಂಹಾರವಾಗಿದ್ದೇಕೆ ಎಂಬ...
- Advertisement -spot_img