Friday, August 21, 2026

A Manju

ಹಾಸನದಲ್ಲಿ ಚುನಾವಣಾ ಪ್ರಚಾರ ಆರಂಭಿಸಿದ ಮಾಜಿ ಸಚಿವ ಎ.ಮಂಜು

ಹಾಸನ: ಅರಕಲಗೂಡು ‌ಕ್ಷೇತ್ರದಲ್ಲಿ ಚುನಾವಣಾ ‌ಪ್ರಚಾರ‌ವನ್ನು ಮಾಜಿ ಸಚಿವ ಎ.ಮಂಜು ಆರಂಭಿಸಿದ್ದಾರೆ. ಅರಕಲಗೂಡು ‌ತಾಲ್ಲೂಕಿನ ಹರದೂರು ಗ್ರಾಮದ ರಂಗನಾಥ ಸ್ವಾಮಿ ದೇವಾಲಯದಲ್ಲಿ ತಮ್ಮ‌ ಬೆಂಬಲಿಗರೊಂದಿಗೆ ಪೂಜೆ‌ಸಲ್ಲಿಸಿ‌ ಪ್ರಚಾರವನ್ನು ಆರಂಭಿಸಿದ್ದಾರೆ. ಅರಕಲಗೂಡು ಕ್ಷೇತ್ರದಿಂದ  ಎ.ಮಂಜು ಕಾಂಗ್ರಸ್‌ ಟಿಕೆಟ್ ‌ಆಕಾಂಕ್ಷಿಯಾಗಿದ್ದಾರೆ. ಅಧಿಕೃತವಾಗಿ ಕಾಂಗ್ರೆಸ್ ಸೇರದಿದ್ದರೂ ಚುನಾವಣಾ ಪ್ರಚಾರವನ್ನು ಆರಂಭಿಸಿದ್ದಾರೆ. ಇಂದಿನಿಂದ ‌ನನ್ನ ಪರವಾಗಿ ಗ್ರಾಮ ಗ್ರಾಮಗಳಲ್ಲಿ ನನ್ನ...
- Advertisement -spot_img

Latest News

Haveri News: ಕೂಲಿಕಾರರ ಆರೋಗ್ಯ ಪರಿಶೀಲನೆ! ಜಿ.ಪಂ ಆಫೀಸರ್ ಸರಳತೆಗೆ ಗ್ರಾಮಸ್ಥರು ಫಿದಾ!

Haveri News: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಲಗಿ ಗ್ರಾಮದಲ್ಲಿ ವಿಬಿಜಿ ರಾಮಜಿ ಯೋಜನೆಯಡಿ ನಡೆಯುತ್ತಿರುವ ನೀರಲಗಿ ದೊಡ್ಡ ಕೆರೆ ಪುನಶ್ಚೇತನ...
- Advertisement -spot_img