Friday, July 11, 2025

A Manju

ಹಾಸನದಲ್ಲಿ ಚುನಾವಣಾ ಪ್ರಚಾರ ಆರಂಭಿಸಿದ ಮಾಜಿ ಸಚಿವ ಎ.ಮಂಜು

ಹಾಸನ: ಅರಕಲಗೂಡು ‌ಕ್ಷೇತ್ರದಲ್ಲಿ ಚುನಾವಣಾ ‌ಪ್ರಚಾರ‌ವನ್ನು ಮಾಜಿ ಸಚಿವ ಎ.ಮಂಜು ಆರಂಭಿಸಿದ್ದಾರೆ. ಅರಕಲಗೂಡು ‌ತಾಲ್ಲೂಕಿನ ಹರದೂರು ಗ್ರಾಮದ ರಂಗನಾಥ ಸ್ವಾಮಿ ದೇವಾಲಯದಲ್ಲಿ ತಮ್ಮ‌ ಬೆಂಬಲಿಗರೊಂದಿಗೆ ಪೂಜೆ‌ಸಲ್ಲಿಸಿ‌ ಪ್ರಚಾರವನ್ನು ಆರಂಭಿಸಿದ್ದಾರೆ. ಅರಕಲಗೂಡು ಕ್ಷೇತ್ರದಿಂದ  ಎ.ಮಂಜು ಕಾಂಗ್ರಸ್‌ ಟಿಕೆಟ್ ‌ಆಕಾಂಕ್ಷಿಯಾಗಿದ್ದಾರೆ. ಅಧಿಕೃತವಾಗಿ ಕಾಂಗ್ರೆಸ್ ಸೇರದಿದ್ದರೂ ಚುನಾವಣಾ ಪ್ರಚಾರವನ್ನು ಆರಂಭಿಸಿದ್ದಾರೆ. ಇಂದಿನಿಂದ ‌ನನ್ನ ಪರವಾಗಿ ಗ್ರಾಮ ಗ್ರಾಮಗಳಲ್ಲಿ ನನ್ನ...
- Advertisement -spot_img

Latest News

CM ಸಿದ್ದು ಪತ್ನಿಗೆ ಹೈಕೋರ್ಟ್ ಶಾಕ್‌! : ಸಿಎಂ ಪತ್ನಿಗೆ ನೋಟಿಸ್‌ ನೀಡುವಂತೆ ಹೈಕೋರ್ಟ್‌ ಆದೇಶ

ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ...
- Advertisement -spot_img