Sunday, February 16, 2025

A.Manju

‘ನಾನೇ ಅಂತರ್ಜಾತಿ ವಿವಾಹ ಆಗಿದ್ದೇನೆ. ನಾನೇನು ಚೇಂಜ್ ಆಗಿದ್ದೀನಾ..?’

Hassan Political News: ಹಾಸನ: ಹಾಸನದಲ್ಲಿ ಮಾತನಾಡಿದ ಜೆಡಿಎಸ್ ಶಾಸಕ ಎ.ಮಂಜು, ಒರಿಜಿನಲ್ ಜೆಡಿಎಸ್ ನಮ್ದು ಎಂಬ ಸಿ.ಎಂ.ಇಬ್ರಾಹಿಂ ಹೇಳಿಕೆ ಹಾಗೂ ಜೆಡಿಎಸ್‌ನಿಂದ ಸಿ.ಎಂ.ಇಬ್ರಾಹಿಂ ಉಚ್ಛಾಟನೆ ಹಾಗೂ ನೂತನ ಅಧ್ಯಕ್ಷರ ಆಯ್ಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು. ಅವರವರ ಪಕ್ಷ ಅವರವರು ತೀರ್ಮಾನ ತಗೋತಾರೆ. ಕೆಲವರದ್ದು ವೈಯುಕ್ತಿಕ ನಿರ್ಧಾರ ಇರುತ್ತೆ. ಇಬ್ರಾಹಿಂ ಯಾಕೆ ಆ ರೀತಿ ಹೇಳಿದ್ದಾರೆ...

‘ಕುಮಾರಣ್ಣ ಇಲ್ಲದೆ ಜೆಡಿಎಸ್ ಇಲ್ಲದೆ ಸರ್ಕಾರ ರಚನೆ ಸಾಧ್ಯ ಇಲ್ಲ’

ಹಾಸನ: ಜೆಡಿಎಸ್‌ಗೆ ಸೇರ್ಪಡೆಯಾಗಿರುವ ಎ.ಮಂಜು ಮೈಸೂರಿನ ಜೆಡಿಎಸ್ ಅಭ್ಯರ್ಥಿಯಾಗಿ ಚುನಾವಣೆಗೆ ನಿಲ್ಲುತ್ತಿದ್ದಾರೆ. ಹಾಗಾಗಿ ಇಂದು ಹಾಸನದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಭಾಗವಹಿಸಿದ ಮಂಜು, ಅಲ್ಲಿನ ಜನರಲ್ಲಿ ರೇವಣ್ಣರಿಗೆ ಸಪೋರ್ಟ್ ಮಾಡುವಂತೆ ಕೇಳಿಕೊಂಡಿದ್ದಾರೆ. ಇದೊಂದು ವಿಶೇಷ ಸಂದರ್ಭದಲ್ಲಿ ನಾನಿದ್ದೇನೆ.. ರೇವಣ್ಣರ ಜೊತೆಗೇ ಕೂತಿದಾರಲ್ಲ ಎಂದು ಕೆಲವರು ಅಂದುಕೊಳ್ಳಬಹುದು. ಹೀಗೆ ಆಗಬಹುದು ಎಂದು ನಾನೂ ಅಂದುಕೊಂಡಿರಲಿಲ್ಲ. ನಾನು ದೇವೇಗೌಡರನ್ನು...

‘ನಾನು ಯಾವ ತಪ್ಪೂ ಮಾಡಿಲ್ಲ- ನಾನು ಯಾರಿಗೂ ಹೆದರೋದಿಲ್ಲ’- ಸಂಸದ ಪ್ರಜ್ವಲ್

ನವದೆಹಲಿ: ಲೋಕಸಭಾ ಚುನಾವಣೆಯ ವೇಳೆ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆಂಬ ಮಾಜಿ ಸಚಿವ ಎ.ಮಂಜು ಆರೋಪಕ್ಕೆ ಸಂಸದ ಪ್ರಜ್ವಲ್ ರೇವಣ್ಣ ತಿರುಗೇಟು ನೀಡಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಸಂಸದ ಪ್ರಜ್ವಲ್ ರೇವಣ್ಣ, ನಾನು ಯಾವುದೇ ತಪ್ಪು ಮಾಡಿಲ್ಲ, ನಾನು ಯಾರಿಗೂ ಹೆದರಲ್ಲ. ನನ್ನ ಮೇಲಿನ ಆರೋಪ ಕುರಿತಾಗಿ ಎ.ಮಂಜು ನ್ಯಾಯಾಲಯಕ್ಕೆ ದೂರು ನೀಡಲಿ. ಅವರು...

ಅಫಿಡವಿಟ್ ನಲ್ಲಿ ಅರ್ಧಂಬರ್ಧ ಮಾಹಿತಿ- ಪ್ರಜ್ವಲ್ ರೇವಣ್ಣಗೆ ಸಂಕಷ್ಟ

ಹಾಸನ: ಹಾಸನ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣಗೆ ಸಂಕಷ್ಟ ಎದುರಾಗಿದೆ. ಅಫಿಡವಿಟ್ ನಲ್ಲಿ ಅಪೂರ್ಣ ಮಾಹಿತಿ ನೀಡಿರೋ ದೂರಿನನ್ವಯ ಚುನಾವಣಾ ಆಯೋಗ ಜಿಲ್ಲಾಧಿಕಾರಿಗೆ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದೆ. ನಾಮಪತ್ರ ಸಲ್ಲಿಕೆ ವೇಳೆ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ತಾವು 7.39ಕೋಟಿ ರೂಪಾಯಿ ಆಸ್ತಿಯ ಒಡೆಯ, ಅಲ್ಲದೆ 3.72ಕೋಟಿ ರೂಪಾಯಿ ಸಾಲ ಹೊಂದಿದ್ದಾಗಿ ನಮೂದಿಸಿದ್ದರು. ಆದರೆ ಅಫಿಡವಿಟ್ ನಲ್ಲಿದ್ದ...
- Advertisement -spot_img

Latest News

ಪತಿ- ಪತ್ನಿ ಇಂಥ ತಪ್ಪುಗಳನ್ನು ಮಾಡಿದಾಗಲೇ, ಸಂಸಾರ ಕೊನೆಯಾಗುತ್ತದೆ ಅಂತಾರೆ ಚಾಣಕ್ಯರು

Chanakya Neeti: ಪತಿ- ಪತ್ನಿ ನೆಮ್ಮದಿಯಾಗಿರಬೇಕು ಅಂದ್ರೆ ಯಾವ ರೀತಿ ಇರಬೇಕು ಅನ್ನೋ ಬಗ್ಗೆ ನಾವು ನಿಮಗೆ ಈಗಾಗಲೇ ನಮ್ಮ ಹಲವು ಲೇಖನಗಳಲ್ಲಿ ಹೇಳಿದ್ದೇವೆ. ಅದೇ...
- Advertisement -spot_img