www.karnatakatv.net : ಕಣ್ಣೀರು ಹಾಕುತ್ತಲೇ ವಿದಾಯವನ್ನು ಹೇಳಿದ ಬಿಎಸ್ ವೈ , ಇನ್ನೂ 10 ನಿಮೀಷಗಳಲ್ಲಿ ರಾಜ್ಯ ಭವನಕ್ಕೆ ಸಿಎಂ ಯಡಿಯೂರಪ್ಪ ಹೋಗಲಿದ್ದು ರಾಜೀನಾಮೆ ಪತ್ರ ಕೊಡಲಿದ್ದಾರೆ. ದೆಹಲಿಯಲ್ಲಿ ಮಹತ್ವದ ಸಭೆಯನ್ನು ಕರೆದ ಮೋದಿ ಹಾಗೂ ಶಾ.. ಲಿಂಗಾಯತ ಶಾಸಕರೋಬ್ಬರು ಸಿಎಂ ಆಗುವ ಸಾಧ್ಯತೆಗಳಿವೆ. ಬಿಎಸ್ ವೈ ಅಧ್ಯಾಯ ಅಂತ್ಯವಾಗುತ್ತದೆ. ಉತ್ತರ ಕರ್ನಾಟಕದವರಿಗೆ ಸಿಎಂ...
Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...