Wednesday, October 15, 2025

A R Ashoka

ಸಿದ್ದರಾಮಯ್ಯ ‘Champion’ ಅಲ್ಲ, ಹಿಂದುಳಿದವರ ಪಾಲಿನ ‘Cheater’

ಬಿಹಾರ ವಿಧಾನಸಭಾ ಚುನಾವಣೆಯನ್ನು ಮುನ್ನಡೆಸುತ್ತಿರುವ ಸಂದರ್ಭದಲ್ಲಿ, ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಗಂಭೀರ ಆರೋಪ ಹೊರಿಸಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ, ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವರು 'ಬಿಹಾರ ಚುನಾವಣೆಗೆ ಫಂಡಿಂಗ್' ಮಾಡಲು ವಸೂಲಿಗೆ ಇಳಿದಿದ್ದಾರೆ ಎಂದು ಹೇಳಿದ್ದಾರೆ. ಅಶೋಕ ಅವರ ಆರೋಪ ಪ್ರಕಾರ, ದೇಶದಲ್ಲಿ ಕಾಂಗ್ರೆಸ್ ಆಡಳಿತದಲ್ಲಿರುವ ರಾಜ್ಯಗಳಿಂದ ಹಣವನ್ನು ಕಾಂಗ್ರೆಸ್ ಹೈಕಮಾಂಡಿಗೆ...
- Advertisement -spot_img

Latest News

ಚಿಕ್ಕಮಗಳೂರಿನ ಗೃಹಿಣಿ ನಾಪತ್ತೆ ಗಂಡನ ಕಹಿ ಸತ್ಯ ಬಹಿರಂಗ!

ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ...
- Advertisement -spot_img