Saturday, April 18, 2026

A sick woman

ಅಸ್ವಸ್ಥ ಮಹಿಳೆಗೆ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದ ಅಧಿಕಾರಿಗಳು

ರಸ್ತೆ ಬದಿಯಲ್ಲಿ ಬಿದ್ದು ನರಳಾಡುತ್ತಿರೋ ಮಹಿಳೆ ,ಈ ಧಾರಣ ಕೃತ್ಯವನ್ನೂ ನೋಡಿ ಕಂಡೂ ಕಾಣದಂತೆ ಮನಸಲ್ಲೇ ಮರುಗುತ್ತಾ ಸಾಗ್ತಿರೋ ಜನ .ಈ ದೃಶ್ಯ ಕಂಡುಬoದಿದ್ದು ರಾಯಚೂರು ಜಿಲ್ಲೆಯ ಕವಿತಾಳ ಪಟ್ಟಣದಲ್ಲಿ .ಮಹಿಳೆಯೊಬ್ಬರು ಮುಖ್ಯ ರಸ್ತೆ ಮಧ್ಯೆ ಅಸ್ವಸ್ಥರಾಗಿ ನರಳಾಡುತ್ತಿರುವಾಗ ಜನರೂ ಸಾಮಾಜಿಕ ಪ್ರಜ್ಞೆಯನ್ನೇ ಮರೆತಿದ್ದಾರೆ .ಕೂಡಲೇ ಈ ಮಾಹಿತಿ ಪಡೆದ ಮಹಿಳಾ ಮತ್ತು ಕಲ್ಯಾಣ...
- Advertisement -spot_img

Latest News

ಪೊಲೀಸ್ ಠಾಣೆಯಿಂದ ಎಸ್ಕೇಪ್ ಆಗಿದ್ದ 16 ಕೋಟಿ ವಂಚಕ ಸಂತೋಷ್ ಪತ್ತೆ!

ಕೋಟ್ಯಾಂತರ ರೂಪಾಯಿ ವಂಚನೆ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಠಾಣೆಯಿಂದ ಪರಾರಿಯಾಗಿದ್ದ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ. ಬಳಿಕ ತೀವ್ರ ಶೋಧ ಕಾರ್ಯಾಚರಣೆ...
- Advertisement -spot_img