Wednesday, August 12, 2026

a t ramaswamy

ಬಿಜೆಪಿ ಸೇರಿದ ಬಳಿಕ ಮೊದಲ ಸುದ್ದಿಗೋಷ್ಠಿ-ಎ.ಟಿ ರಾಮಸ್ವಾಮಿ

ಹಾಸನ: ಕಳೆದ ಕೆಲವು ದಿನಗಳ ಹಿಂದೆ ಜೆಡಿಎಸ್ ಪಕ್ಷಕ್ಕೆ ರಾಜಿನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿರುವ ಎ ಟಿ ರಾಮಸ್ವಾಮಿ ಬಿಜೆಪಿ ಸೇರಿದ ಬಳಿಕ ಮೊದಲ ಬಾರಿಗೆ ಹಾಸನದ ಬಿಜೆಪಿ ಕಛೇರಿಯಲ್ಲಿ ಸುದ್ದಿಗೋಷ್ಟಿ ಮಾಡಿದರು ಇದೇ ಸಮಯದಲ್ಲಿ ಅವರಿಗೆ ಬಿಜೆಪಿ ಜಿಲ್ಲಾ ಕಮಿಟಿಯ  ಸದಸ್ಯರು ಹೂಗುಚ್ಚ ನೀಡಿ ರಾಮಸ್ವಾಮಿಯವರನ್ನು  ಸ್ವಾಗತ ಮಾಡಿಕೊಂಡರು ಬಳಿಕ ಮಾತನಾಡಿದ ರಾಮಸ್ವಾಮಿಯವರು ನಾನು ಬಹಳ...
- Advertisement -spot_img

Latest News

ಪ್ರಜ್ವಲ್ ರೇವಣ್ಣ ಕೊಠಡಿಯಲ್ಲಿ ಫೋನ್ ಪತ್ತೆ – CCB ದಾಳಿಯ ಅಸಲಿ ಕಾರಣ ಬಿಚ್ಚಿಟ್ಟ ಖರ್ಗೆ!

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಕೊಠಡಿ ಮೇಲೆ ನಡೆದ ಸಿಸಿಬಿ ದಾಳಿ ಸದ್ಯ ರಾಜ್ಯ ರಾಜಕಾರಣದಲ್ಲಿ ತೀವ್ರ ಬಿರುಗಾಳಿಯನ್ನೇ ಎಬ್ಬಿಸಿದೆ. ಜೈಲಿನ ಒಳಗೆ ಆಂಡ್ರಾಯ್ಡ್...
- Advertisement -spot_img