Sunday, February 15, 2026

a tiger

ಅರಣ್ಯ ಅಧಿಕಾರಿಗಳಿಗೆ ಚಳ್ಳೆ ಹಣ್ಣು ತಿನ್ನಿಸಿದ ಹುಲಿ

www.karnatakatv.net : ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆಯ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಕುಂದಕೆರೆ ವಲಯದ ಬಾಚಹಳ್ಳಿ ಗ್ರಾಮ ಸಮೀಪದ ದೊಡ್ಡ ಬೆಟ್ಟದಲ್ಲಿ ಕಳೆದ ಒಂದು ತಿಂಗಳುಗಳಿಂದ ಹುಲಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಗಜಪಡೆಯ ಸಹಾಯದೊಂದಿಗೆ ಕೂಂಬಿಂಗ್ ಕಾರ್ಯಚರಣೆಗೆ ಅರಣ್ಯ ಇಲಾಖೆ ಇಳಿದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಾಚಹಳ್ಳಿ ಗ್ರಾಮದ ಸುತ್ತಮುತ್ತ ಜಾನುವಾರುಗಳನ್ನು ಭೇಟೆಯಾಡುತ್ತಿರುವ ವ್ಯಾಘ್ರನ ಅಟ್ಟಹಾಸಕ್ಕೆ ಜನರು...
- Advertisement -spot_img

Latest News

Health Tips: ಏನಿದು ಬೊಟೊಕ್ಸ್ ಚಿಕಿತ್ಸೆ? ಸೌಂದರ್ಯ ಹೆಚ್ಚಿಸಿಕೊಳ್ಳಲು ಇದು ಬೇಕೇ?

Health Tips: ಮುಖದ ಸೌಂದರ್ಯ ಹೆಚ್ಚಬೇಕು ಅಂತಾ ಪಡೆಯೋ ಚಿಕಿತ್ಸೆಯಲ್ಲಿ ಬೊಟೊಕ್ಸ್ ಚಿಕಿತ್ಸೆ ಕೂಡ 1. ಹಾಗಾಗಿ ವೈದ್ಯರು ಈ ಚಿಕಿತ್ಸೆ ಪಡಯುವ ರೀತಿ ಬಗ್ಗೆ...
- Advertisement -spot_img