Wednesday, July 22, 2026

a tiger

ಅರಣ್ಯ ಅಧಿಕಾರಿಗಳಿಗೆ ಚಳ್ಳೆ ಹಣ್ಣು ತಿನ್ನಿಸಿದ ಹುಲಿ

www.karnatakatv.net : ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆಯ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಕುಂದಕೆರೆ ವಲಯದ ಬಾಚಹಳ್ಳಿ ಗ್ರಾಮ ಸಮೀಪದ ದೊಡ್ಡ ಬೆಟ್ಟದಲ್ಲಿ ಕಳೆದ ಒಂದು ತಿಂಗಳುಗಳಿಂದ ಹುಲಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಗಜಪಡೆಯ ಸಹಾಯದೊಂದಿಗೆ ಕೂಂಬಿಂಗ್ ಕಾರ್ಯಚರಣೆಗೆ ಅರಣ್ಯ ಇಲಾಖೆ ಇಳಿದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಾಚಹಳ್ಳಿ ಗ್ರಾಮದ ಸುತ್ತಮುತ್ತ ಜಾನುವಾರುಗಳನ್ನು ಭೇಟೆಯಾಡುತ್ತಿರುವ ವ್ಯಾಘ್ರನ ಅಟ್ಟಹಾಸಕ್ಕೆ ಜನರು...
- Advertisement -spot_img

Latest News

ಕೇಂದ್ರದ ವಿರುದ್ಧ ಗರಂ ಆದ ಮಧು ಬಂಗಾರಪ್ಪ – ಒಡೆದು ಆಳುವ ಬಿಜೆಪಿ ಎಂದು ಬಾರಿ ಟೀಕೆ!

ದೆಹಲಿಯಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳ ಮೇಲೆ ನಡೆದಿರುವ ದೌರ್ಜನ್ಯದ ವಿರುದ್ಧ ಈಗ ರಾಜ್ಯದಲ್ಲೂ ಆಕ್ರೋಶದ ಬೆಂಕಿ ಹೊತ್ತಿ ಉರಿಯುತ್ತಿದೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ...
- Advertisement -spot_img