www.karnatakatv.net: ರಾಜ್ಯ: ಬಳ್ಳಾರಿ- ಮನೆಯ ಮುಂಭಾಗದಲ್ಲಿರುವ ವಾಟರ್ ಟ್ಯಾಂಕಿನಲ್ಲಿ ತನ್ನ ಎರಡು ಮಕ್ಕಳನ್ನ ಮುಳುಗಿಸಿ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಬಳ್ಳಾರಿಯ ಇಂದಿರಾ ನಗರದಲ್ಲಿ ನಡೆದಿದೆ. ಸಿದ್ಧಪ್ಪ ಎಂಬುವರ ಪತ್ನಿ ಸುನೀತಾ(25), ಮಕ್ಕಳಾದ ಯಶ್ವಂತ(4) ಹಾಗೂ ಸಾನ್ವಿ(3) ಮೃತ ದುರ್ದೈವಿಗಳು. ಕ್ಷುಲ್ಲಕ ಕಾರಣಕ್ಕೆ ಗಂಡ-ಹೆಂಡತಿಯ ನಡುವೆ ಜಗಳ ನಡೆಯುತ್ತಿತ್ತು ಎಂಬ ಮಾಹಿತಿ ದೊರೆತಿದೆ....
ಇತ್ತೀಚಿನ ದಿನಗಳಲ್ಲಿ ಚಿನ್ನದ ಮಾರುಕಟ್ಟೆ ಸಂಪೂರ್ಣ ಚುರುಕುಗೊಂಡಿದೆ. ಒಂದು ದಿನ ಶಾಂತವಾಗಿರುವಂತೆ ಕಾಣುವ ಚಿನ್ನದ ಬೆಲೆ, ಮರುದಿನವೇ ಅಬ್ಬರದ ಏರಿಕೆ ಕಂಡು ಎಲ್ಲರನ್ನೂ ಅಚ್ಚರಿ ಪಡಿಸುತ್ತಿದೆ....