Saturday, May 9, 2026

A woman killed her children committed suicide

ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆ

www.karnatakatv.net: ರಾಜ್ಯ: ಬಳ್ಳಾರಿ- ಮನೆಯ ಮುಂಭಾಗದಲ್ಲಿರುವ ವಾಟರ್ ಟ್ಯಾಂಕಿನಲ್ಲಿ ತನ್ನ ಎರಡು ಮಕ್ಕಳನ್ನ ಮುಳುಗಿಸಿ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಬಳ್ಳಾರಿಯ ಇಂದಿರಾ ನಗರದಲ್ಲಿ ನಡೆದಿದೆ. ಸಿದ್ಧಪ್ಪ ಎಂಬುವರ ಪತ್ನಿ ಸುನೀತಾ(25), ಮಕ್ಕಳಾದ ಯಶ್ವಂತ(4) ಹಾಗೂ ಸಾನ್ವಿ(3) ಮೃತ ದುರ್ದೈವಿಗಳು. ಕ್ಷುಲ್ಲಕ ಕಾರಣಕ್ಕೆ ಗಂಡ-ಹೆಂಡತಿಯ ನಡುವೆ ಜಗಳ ನಡೆಯುತ್ತಿತ್ತು ಎಂಬ ಮಾಹಿತಿ ದೊರೆತಿದೆ....
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img