Monday, September 7, 2026

Aadhaar misuse

ಲೇಡಿ ಖರ್ತನಾಕ್ ಪ್ಲ್ಯಾನ್; QR ಕೋಡ್ ಟ್ರಿಕ್ ಬಯಲು!

ಚಿನ್ನಾಭರಣ ಮಳಿಗೆಗಳನ್ನು ಟಾರ್ಗೆಟ್ ಮಾಡಿಕೊಂಡು ಸಿನಿಮಾ ಸ್ಟೈಲ್‌ನಲ್ಲಿ ನಕಲಿ QR ಕೋಡ್ ಸೃಷ್ಟಿಸಿ ಕಳ್ಳತನ ನಡೆಸುತ್ತಿದ್ದ ಮಹಿಳೆಯನ್ನು ರಾಣೇಬೆನ್ನೂರು ಶಹರ ಪೊಲೀಸರು ಬಂಧಿಸಿದ್ದಾರೆ. ಬಂಧಿತೆಯನ್ನು ಶ್ರೀದೇವಿ ಕಟ್ಟೆಕಾರ (30) ಎಂದು ಗುರುತಿಸಲಾಗಿದೆ. ಇವರು ಹುಬ್ಬಳ್ಳಿಯ ನವನಗರ ನಿವಾಸಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿ ಶ್ರೀದೇವಿ ಐಷಾರಾಮಿ ಕಾರಿನಲ್ಲಿ, ಮಗು ಜತೆ ಮಳಿಗೆಗಳಿಗೆ ಭೇಟಿ ನೀಡುತ್ತಿದ್ದುದು...

ಬಿಗ್ ನ್ಯೂಸ್: ಹೊಸ ನಿಯಮ ಜಾರಿ, ಆಧಾರ್‌ ಕಾರ್ಡ್ ಗೆ ದೊಡ್ಡ ಬ್ರೇಕ್!

ಇನ್ನು ಮುಂದೆ ಆಧಾರ್ ಕಾರ್ಡ್ ಅನ್ನು ಜನನ ಪ್ರಮಾಣ ಪತ್ರ ಅಥವಾ ಜನ್ಮ ದಿನಾಂಕದ ಅಧಿಕೃತ ಪುರಾವೆ ಪರಿಗಣಿಸುವುದಿಲ್ಲ. ಹೌದು ಆಧಾರ್ ಕಾರ್ಡ್ ಅನ್ನು ಜನನ ಪ್ರಮಾಣಪತ್ರ ಅಥವಾ ಜನ್ಮ ದಿನಾಂಕದ ಅಧಿಕೃತ ಪುರಾವೆಯಾಗಿ ಸ್ವೀಕರಿಸುವುದಿಲ್ಲವೆಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಸರ್ಕಾರಗಳು ಅಧಿಕೃತ ಆದೇಶಗಳನ್ನು ಹೊರಡಿಸಿವೆ. ಈ ಕುರಿತು ಸಂಬಂಧಿತ ಇಲಾಖೆಗಳು ತಕ್ಷಣ...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img