Wednesday, May 6, 2026

aadhar card

ರಾಜ್ಯದ ಇಂದಿನ ಪ್ರಮುಖ ಸುದ್ದಿಗಳು

1) "ಇಟ್ ಇಸ್ ಜೋಕ್ ಆಫ್ ದ ಇಯರ್ 2026" ರಾಜ್ಯದ ದೀರ್ಘಾವಧಿ ಸಿಎಂ ಹೆಗ್ಗಳಿಕೆಗೆ ಸಿದ್ದರಾಮಯ್ಯ ಪಾತ್ರರಾಗಿದ್ದು, ಕಾಂಗ್ರೆಸ್ಸಿಗರೆಲ್ಲಾ ಕೊಂಡಾಡುತ್ತಿದ್ದಾರೆ. ಆದರೆ ವಿಪಕ್ಷಗಳು ಮಾತ್ರ ಅರಸು ಅವರಿಗೆ ಸಿದ್ದರಾಮಯ್ಯ ಸರಿಸಮ ಇಲ್ಲ ಎಂದು ಟೀಕಿಸಿದ್ದಾರೆ. ಇಟ್ ಇಸ್ ಜೋಕ್ ಆಫ್ ದ ಇಯರ್ 2026 ಎಂದು, ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ವ್ಯಂಗ್ಯವಾಡಿದ್ದಾರೆ. ಬಹುಶಃ...

ಕೂತಲ್ಲೇ ಆಧಾರ್ ವಿಳಾಸ ಬದಲಿಸಿ : UIDAI ಹೊಸ ಆನ್‌ಲೈನ್ ಸೇವೆ

ಆಧಾರ್ ಕಾರ್ಡ್ ಇಂದು ಭಾರತದ ಪ್ರತಿಯೊಬ್ಬ ನಾಗರಿಕನಿಗೂ ಅತ್ಯಂತ ಅಗತ್ಯವಾದ ದಾಖಲೆ. ಬ್ಯಾಂಕ್ ಖಾತೆ ತೆರೆಯುವುದರಿಂದ ಹಿಡಿದು ಮೊಬೈಲ್ ಸಿಮ್, ಸಬ್ಸಿಡಿ, ಪಿಂಚಣಿ ಮತ್ತು ಅನೇಕ ಸರ್ಕಾರಿ ಸೇವೆಗಳು ಆಧಾರ್‌ಗೆ ನೇರವಾಗಿ ಜೋಡಿಸಲಾಗಿರುವುದರಿಂದ, ಅದರಲ್ಲಿರುವ ವಿವರಗಳು ಸರಿಯಾಗಿರುವುದು ಬಹಳ ಮುಖ್ಯ. ವಿಶೇಷವಾಗಿ ಹೊಸ ಮನೆಗೆ ಸ್ಥಳಾಂತರವಾದಾಗ ವಿಳಾಸವನ್ನು ತಕ್ಷಣ ನವೀಕರಿಸಬೇಕು. ಈ ಅಗತ್ಯತೆಯನ್ನು ಗಮನಿಸಿ...

ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿಸದಿದ್ದರೆ ಪ್ಯಾನ್ಕಾರ್ಡ್ ನಿಷ್ಕ್ರೀಯವಾಗಲಿದೆ : ಆದಾಯ ತೆರಿಗೆ ಇಲಾಖೆ ಎಚ್ಚರಿಕೆ

ದೆಹಲಿ: ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡದಿದ್ದರೆ ಪ್ಯಾನ್ ಕಾರ್ಡ್ ನಿಷ್ಕ್ರೀಯವಾಗಲಿದೆ ಎಂದು ನೇರ ತೆರಿಗೆಗಳ ಕೇಂದ್ರೀಯ ಮಂಡಳಿ ತಿಳಿಸಿದೆ. 2023 ಮಾರ್ಚ್ 31ರೊಳಗೆ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿಸಬೇಕು. ಲಿಂಕ್ ಮಾಡದವರಿಗೆ ಈಗಾಗಲೇ 1000ರೂ ದಂಡವನ್ನು ವಿಧಿಸಲಾಗುತ್ತಿದೆ. ಕನ್ನಡಾಂಬೆ ಭುವನೇಶ್ವರಿ ದೇವಿ ಚಿತ್ರ ಅಧಿಕೃತವಾಗಿ ಜಾರಿಗೆ ತರಲು ಒಪ್ಪಿದ...

ರೇಷನ್ ಕಾರ್ಡ್ ಕ್ಯಾನ್ಸಲ್ ಆಗಲ್ಲ, ಭಯ ಬೇಡ..!

ನವದೆಹಲಿ : ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸದಿದ್ದರೆ ನಮ್ಮ ರೇಷನ್ ಕಾರ್ಡ್ ರದ್ದಾಗುತ್ತದೆ ಅನ್ನುವ ಆತಂಕ ಬಹಳಷ್ಟು ಜನರಲ್ಲಿ ಇತ್ತು. ನ್ಯಾಯಬೆಲೆ ಅಂಗಡಿ ಹಾಗೂ ಸೊಸೈಟಿಗಳಲ್ಲಿ ಈ ಬಗ್ಗೆ ಪಡಿತರ ದಾರರಿಗೆ ಎಚ್ಚರಿಕೆ ಸಹ ನೀಡಲಾಗಿತ್ತು.. ಆದ್ರೆ, ಲೋಕಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಕೇಂದ್ರ ಆಹಾರ ಮತ್ತು ನಾಗರಿಕ...
- Advertisement -spot_img

Latest News

ಬೆಂಗಳೂರಿನಲ್ಲಿ ಹೈ-ಅಲರ್ಟ್! ಮೇ 10ಕ್ಕೆ ಬೆಂಗಳೂರಿಗೆ ಮೋದಿ!

ಪ್ರಧಾನಿ ನರೇಂದ್ರ ಮೋದಿ ಅವರು ಮೇ 10ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಆಧ್ಯಾತ್ಮಿಕ ಗುರು ಶ್ರೀ ಶ್ರೀ ರವಿಶಂಕರ್ ಅವರ 70ನೇ ಜನ್ಮದಿನೋತ್ಸವದ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನಿ...
- Advertisement -spot_img