Tuesday, March 10, 2026

Aadhar Scam

ಸುಧಾಮೂರ್ತಿಯನ್ನ ಟಾರ್ಗೆಟ್ ಮಾಡಿದ ಸೈಬರ್ ವಂಚಕರು!

ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಡಾ. ಸುಧಾಮೂರ್ತಿ ಅವರಿಗೆ ವಂಚಿಸಲು ಸೈಬರ್ ವಂಚಕರು ಯತ್ನಿಸಿದ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ದೂರಸಂಪರ್ಕ ಸಚಿವಾಲಯದ ಉದ್ಯೋಗಿ ಹೆಸರಲ್ಲಿ ಇನ್ಫೋಸಿಸ್ ಸುಧಾಮೂರ್ತಿ ಅವರಿಗೆ ವಂಚಿಸೋ ಯತ್ನ ನಡೆದಿದೆ. ನಿಮ್ಮ ನಂಬರ್ ಆಧಾರ್‌ಗೆ ಲಿಂಕ್ ಮಾಡದೇ ನೋಂದಾಯಿಸಲಾಗಿದೆ ಅಂತ ಹೇಳಿದ್ದಾರೆ. ವೈಯಕ್ತಿಕ ಮಾಹಿತಿ ಪಡೆಯಲು ಯತ್ನಿಸಿದ್ದಾರಂತೆ. ನಿಮ್ಮ ನಂಬರ್‌ನಿಂದ ಅಶ್ಲೀಲ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img