Saturday, July 25, 2026

Aadhar Scam

ಸುಧಾಮೂರ್ತಿಯನ್ನ ಟಾರ್ಗೆಟ್ ಮಾಡಿದ ಸೈಬರ್ ವಂಚಕರು!

ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಡಾ. ಸುಧಾಮೂರ್ತಿ ಅವರಿಗೆ ವಂಚಿಸಲು ಸೈಬರ್ ವಂಚಕರು ಯತ್ನಿಸಿದ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ದೂರಸಂಪರ್ಕ ಸಚಿವಾಲಯದ ಉದ್ಯೋಗಿ ಹೆಸರಲ್ಲಿ ಇನ್ಫೋಸಿಸ್ ಸುಧಾಮೂರ್ತಿ ಅವರಿಗೆ ವಂಚಿಸೋ ಯತ್ನ ನಡೆದಿದೆ. ನಿಮ್ಮ ನಂಬರ್ ಆಧಾರ್‌ಗೆ ಲಿಂಕ್ ಮಾಡದೇ ನೋಂದಾಯಿಸಲಾಗಿದೆ ಅಂತ ಹೇಳಿದ್ದಾರೆ. ವೈಯಕ್ತಿಕ ಮಾಹಿತಿ ಪಡೆಯಲು ಯತ್ನಿಸಿದ್ದಾರಂತೆ. ನಿಮ್ಮ ನಂಬರ್‌ನಿಂದ ಅಶ್ಲೀಲ...
- Advertisement -spot_img

Latest News

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಹೊಸ ಚರ್ಚೆ – ಮುಂದಿನ ಶಿಕ್ಷಣ ಸಚಿವ ಯಾರು?

ರಾಷ್ಟ್ರೀಯ ರಾಜಕೀಯದಲ್ಲಿ ನೀಟ್ ಪರೀಕ್ಷಾ ವಿವಾದದ ಕಿಚ್ಚು ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ. ವಿವಾದದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು...
- Advertisement -spot_img