Thursday, August 20, 2026

aagra

ದುರ್ಗಾ ದೇವಿಯ ವಿಸರ್ಜನೆಯ ವೇಳೆ 5 ಜನ ಭಕ್ತರು ನೀರುಪಾಲು..!

www.karnatakatv.net : ದುರ್ಗಾ ಮೂರ್ತಿಯ ವಿಸರ್ಜನೆಮಾಡುವ ವೇಳೆ 5 ಜನ ಭಕ್ತರು ನೀರುಪಾಲಾಗಿದ್ದಾರೆ. ದಸರಾ ಹಬ್ಬದ ನಿಮಿತ್ಯ ಎಲ್ಲೆಡೆ ಸಂಭ್ರಮ ಸಡಗರ ಮನೆಮಾಡಿತ್ತು. ಹಾಗೇ ರಾಜಸ್ಥಾನದ ಧೋಲ್ಪುರ್ ಗೆ ದೇವಿಯ ಮೂರ್ತಿಯ ವಿಸರ್ಜನೆಗೆ ತೆರಳಿದ ಭಕ್ತರು ಆಯ ತಪ್ಪಿ ನೀರುಪಾಳಾಗಿದ್ದಾರೆ. ಘಟನಾ ಸ್ಥಳಕ್ಕೆ ದೌಡಾಯಿಸಿದ ಆಗ್ರಾ ಹಿರಿಯ ಪೊಲೀಸ ವರಿಷ್ಠಾಧಿಕಾರಿ ಮುನಿರಾಜ್, ಮೃತರು ಆಗ್ರಾ ಜಿಲ್ಲೆಯ...
- Advertisement -spot_img

Latest News

Bollywood: ಬಾಲಿವುಡ್ ನಟ ಗೋವಿಂದ ವೈವಾಹಿಕ ಜೀವನದಲ್ಲಿ ಬಿರುಕು: ಕೋರ್ಟ್ ಮೆಟ್ಟಿಲೇರಿದ ಪತ್ನಿ ಸುನೀತಾ

Bollywood News: ಬಾಲಿವುಡ್ ನಟ ಗೋವಿಂದ ಅವರ ಬಗ್ಗೆ ಅವರ ಪತ್ನಿ ಪದೇ ಪದೇ ಆರೋಪ ಮಾಡುತ್ತಲೇ ಬರುತ್ತಿದ್ದರು. ಆದರೆ ಗೋವಿಂದ ಆ ಆರೋಪವನ್ನು ಸ್ವೀಕರಿಸಿರಲಿಲ್ಲ....
- Advertisement -spot_img