Friday, October 24, 2025

aagra

ದುರ್ಗಾ ದೇವಿಯ ವಿಸರ್ಜನೆಯ ವೇಳೆ 5 ಜನ ಭಕ್ತರು ನೀರುಪಾಲು..!

www.karnatakatv.net : ದುರ್ಗಾ ಮೂರ್ತಿಯ ವಿಸರ್ಜನೆಮಾಡುವ ವೇಳೆ 5 ಜನ ಭಕ್ತರು ನೀರುಪಾಲಾಗಿದ್ದಾರೆ. ದಸರಾ ಹಬ್ಬದ ನಿಮಿತ್ಯ ಎಲ್ಲೆಡೆ ಸಂಭ್ರಮ ಸಡಗರ ಮನೆಮಾಡಿತ್ತು. ಹಾಗೇ ರಾಜಸ್ಥಾನದ ಧೋಲ್ಪುರ್ ಗೆ ದೇವಿಯ ಮೂರ್ತಿಯ ವಿಸರ್ಜನೆಗೆ ತೆರಳಿದ ಭಕ್ತರು ಆಯ ತಪ್ಪಿ ನೀರುಪಾಳಾಗಿದ್ದಾರೆ. ಘಟನಾ ಸ್ಥಳಕ್ಕೆ ದೌಡಾಯಿಸಿದ ಆಗ್ರಾ ಹಿರಿಯ ಪೊಲೀಸ ವರಿಷ್ಠಾಧಿಕಾರಿ ಮುನಿರಾಜ್, ಮೃತರು ಆಗ್ರಾ ಜಿಲ್ಲೆಯ...
- Advertisement -spot_img

Latest News

ತಂದೆಯ ರಾಜಕೀಯ ಅಂತ್ಯಕ್ಕೆ ಮಗನೇ ಕಾರಣ! – ಛಲವಾದಿ ನಾರಾಯಣಸ್ವಾಮಿ

ರಾಜ್ಯದ ರಾಜಕೀಯದಲ್ಲಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರ ಹೇಳಿಕೆ ಹೊಸ ಚರ್ಚೆ ಹುಟ್ಟುಹಾಕಿದ್ದು, ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತೀವ್ರ...
- Advertisement -spot_img